IND vs AUS: ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರಿಂದ ಭಾರತ ತಂಡಕ್ಕೆ ಶುಭ ಹಾರೈಕೆ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ನಾಳೆಯ ಪಂದ್ಯಕ್ಕಾಗಿ ಕಾತರರಾಗಿದ್ದಾರೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Nov 18, 2023 | 9:40 PM

ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ.
ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ
ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

1 / 5
ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

2 / 5
ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ 
ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

3 / 5
ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

4 / 5
ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

5 / 5
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್