AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರಿಂದ ಭಾರತ ತಂಡಕ್ಕೆ ಶುಭ ಹಾರೈಕೆ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ನಾಳೆಯ ಪಂದ್ಯಕ್ಕಾಗಿ ಕಾತರರಾಗಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 18, 2023 | 9:40 PM

Share
ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ.
ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ
ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

1 / 5
ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

2 / 5
ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ 
ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

3 / 5
ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

4 / 5
ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ