IND vs AUS: ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರಿಂದ ಭಾರತ ತಂಡಕ್ಕೆ ಶುಭ ಹಾರೈಕೆ

Edited By:

Updated on: Nov 18, 2023 | 9:40 PM

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ನಾಳೆಯ ಪಂದ್ಯಕ್ಕಾಗಿ ಕಾತರರಾಗಿದ್ದಾರೆ.

1 / 5
ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ.
ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ
ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್​​ ಅಂತಿಮ ಪಂದ್ಯ ನಡೆಯಲಿದೆ. ಫೈನಲ್ ಪಂದ್ಯಕ್ಕೂ ಮುನ್ನ ಜಮಾಲ್‌ಪುರದಲ್ಲಿ ವಿವಿಧ ಧರ್ಮಗಳ ಜನರು ಸೇರಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಭಾರತ ತಂಡ ಗೆಲ್ಲುತ್ತೆ ಎಂಬ ಘೋಷಣೆಗಳು ಮೊಳಗಿದ್ದವು.

2 / 5
ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 
ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

ಜಮಾಲಪುರ ದರ್ವಾಜಾ ಬಳಿ ಭಾರತ ತಂಡಕ್ಕೆ ಶುಭಕೋರಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ಅತ್ಯಂತ ಚಿಕ್ಕ ಚಿನ್ನದ ಟ್ರೋಫಿ ಮತ್ತು 500 ಅಡಿ ಉದ್ದದ ರಾಷ್ಟ್ರಧ್ವಜವನ್ನು ಜಮಾಲ್‌ಪುರ ಗೇಟ್‌ನಿಂದ ಸೇತುವೆಯವರೆಗೆ ಹಾರಿಸಲಾಯಿತು.

3 / 5
ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ 
ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

ಈ ಕಾರ್ಯಕ್ರಮದ ಮೂಲಕ ಸರ್ವ ಧರ್ಮಗಳ ನಡುವೆ ಏಕತೆಯ ಸಂದೇಶ ಸಾರುವ ಪ್ರಯತ್ನ ಮಾಡಲಾಗಿದೆ. ಭಾರತ ತಂಡ ಗೆಲ್ಲಲಿ ಎಂದು ಎಲ್ಲಾ ಸಮಾಜದವರು ಆಶಿಸಿದರು. ಅಂತಿಮ ಪಂದ್ಯದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಗೆದ್ದು ರಾಷ್ಟ್ರಧ್ವಜ ಹಾರಿಸಲಿ ಎಂದು ಹಾರೈಸಿದ್ದಾರೆ.

4 / 5
ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಚಿಕ್ಕ ಚಿನ್ನದ ಟ್ರೋಫಿಯನ್ನು ಬಂಗಾಳಿ ಸಮುದಾಯದ ರೂಫ್ ಬೆಂಗಾಲಿ ಅವರು ಸಿದ್ಧಪಡಿಸಿದ್ದಾರೆ. ಅವಕಾಶ ಸಿಕ್ಕರೆ ಭಾರತ ತಂಡಕ್ಕೆ ಅತಿ ಚಿಕ್ಕ ವಿಶ್ವಕಪ್ ನೀಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

5 / 5
ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರತ ತಂಡ ಗೆದ್ದರೆ ಧೋಲ್ ನಾಗರನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Web contact

TV9 Kannada

Read More
Follow Us