AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng: ಟೆಸ್ಟ್ ಕ್ರಿಕೆಟ್​ನಲ್ಲಿ 150 ವಿಕೆಟ್ ಪೂರೈಸಿದ ಉಮೇಶ್ ಯಾದವ್; ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ!

Ind vs Eng: ಇಂಗ್ಲೆಂಡ್ ಇನ್ನಿಂಗ್ಸ್ನ 19 ನೇ ಓವರ್ನ ನಾಲ್ಕನೇ ಎಸೆತದಲ್ಲಿ ಕ್ರೇಗ್ ಓವರ್ ಟನ್ ವಿಕೆಟ್ ಪಡೆಯುವ ಮೂಲಕ ಉಮೇಶ್ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ 150 ವಿಕೆಟ್ ಪೂರೈಸಿದರು.

TV9 Web
| Updated By: ಪೃಥ್ವಿಶಂಕರ

Updated on:Sep 03, 2021 | 11:45 PM

ಉಮೇಶ್ ಯಾದವ್ ಬಹಳ ಸಮಯದಿಂದ ಟೆಸ್ಟ್ ಪಂದ್ಯಗಳನ್ನು ಆಡಲು ಕಾಯುತ್ತಿದ್ದರು. ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಡಿಸೆಂಬರ್ -2020 ರಲ್ಲಿ ಆಡಿದರು. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಆಯ್ಕೆಯಾದಾಗ ಅವರ ಕಾಯುವಿಕೆ ಕೊನೆಗೊಂಡಿತು. ಉಮೇಶ್ ಕೂಡ ಬ್ಯಾಟಿಂಗ್ನಲ್ಲಿ ಒಂದು ಫೋರ್ ಹೊಡೆದು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ತೊಂದರೆಗೊಳಿಸಿದರು. ಈ ಸಮಯದಲ್ಲಿ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ 150 ವಿಕೆಟ್ ಗಳನ್ನು ಪೂರೈಸಿದ್ದಾರೆ. ಟೆಸ್ಟ್ ನಲ್ಲಿ 150 ವಿಕೆಟ್ ಪಡೆದ ಭಾರತದ ಅತಿ ವೇಗದ ಬೌಲರ್ ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಉಮೇಶ್ ಯಾದವ್ ಬಹಳ ಸಮಯದಿಂದ ಟೆಸ್ಟ್ ಪಂದ್ಯಗಳನ್ನು ಆಡಲು ಕಾಯುತ್ತಿದ್ದರು. ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಡಿಸೆಂಬರ್ -2020 ರಲ್ಲಿ ಆಡಿದರು. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ ನಲ್ಲಿ ಆಯ್ಕೆಯಾದಾಗ ಅವರ ಕಾಯುವಿಕೆ ಕೊನೆಗೊಂಡಿತು. ಉಮೇಶ್ ಕೂಡ ಬ್ಯಾಟಿಂಗ್ನಲ್ಲಿ ಒಂದು ಫೋರ್ ಹೊಡೆದು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ತೊಂದರೆಗೊಳಿಸಿದರು. ಈ ಸಮಯದಲ್ಲಿ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ 150 ವಿಕೆಟ್ ಗಳನ್ನು ಪೂರೈಸಿದ್ದಾರೆ. ಟೆಸ್ಟ್ ನಲ್ಲಿ 150 ವಿಕೆಟ್ ಪಡೆದ ಭಾರತದ ಅತಿ ವೇಗದ ಬೌಲರ್ ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

1 / 6
ಇಂಗ್ಲೆಂಡ್ ಇನ್ನಿಂಗ್ಸ್ನ 19 ನೇ ಓವರ್ನ ನಾಲ್ಕನೇ ಎಸೆತದಲ್ಲಿ ಕ್ರೇಗ್ ಓವರ್ ಟನ್ ವಿಕೆಟ್ ಪಡೆಯುವ ಮೂಲಕ ಉಮೇಶ್ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ 150 ವಿಕೆಟ್ ಪೂರೈಸಿದರು.

ಇಂಗ್ಲೆಂಡ್ ಇನ್ನಿಂಗ್ಸ್ನ 19 ನೇ ಓವರ್ನ ನಾಲ್ಕನೇ ಎಸೆತದಲ್ಲಿ ಕ್ರೇಗ್ ಓವರ್ ಟನ್ ವಿಕೆಟ್ ಪಡೆಯುವ ಮೂಲಕ ಉಮೇಶ್ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ 150 ವಿಕೆಟ್ ಪೂರೈಸಿದರು.

2 / 6
ಕಪಿಲ್ ದೇವ್‌

ಕಪಿಲ್ ದೇವ್‌

3 / 6
ಕಪಿಲ್ ನಂತರ ನಂಬರ್ ಒನ್ ಮತ್ತು ಬಲಗೈ ವೇಗದ ಬೌಲರ್ ಜಾವಗಲ್ ಶ್ರೀನಾಥ್. ಶ್ರೀನಾಥ್ 40 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಗಳ ಗಡಿ ಮುಟ್ಟಿದರು. ಅವರ ವೃತ್ತಿಜೀವನದಲ್ಲಿ, ಶ್ರೀನಾಥ್ ಕೇವಲ 67 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 236 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

ಕಪಿಲ್ ನಂತರ ನಂಬರ್ ಒನ್ ಮತ್ತು ಬಲಗೈ ವೇಗದ ಬೌಲರ್ ಜಾವಗಲ್ ಶ್ರೀನಾಥ್. ಶ್ರೀನಾಥ್ 40 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಗಳ ಗಡಿ ಮುಟ್ಟಿದರು. ಅವರ ವೃತ್ತಿಜೀವನದಲ್ಲಿ, ಶ್ರೀನಾಥ್ ಕೇವಲ 67 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 236 ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

4 / 6
ಶಮಿಗೆ ಬದಲಾಗಿ ಓವಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಉಮೇಶ್‌ಗೆ ಅವಕಾಶ ಸಿಕ್ಕಿದೆ. ಶಮಿ 42 ಪಂದ್ಯಗಳಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಅವರ ನಂತರ ಉಮೇಶ್ ಇದ್ದಾರೆ.

ಶಮಿಗೆ ಬದಲಾಗಿ ಓವಲ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಉಮೇಶ್‌ಗೆ ಅವಕಾಶ ಸಿಕ್ಕಿದೆ. ಶಮಿ 42 ಪಂದ್ಯಗಳಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 150 ವಿಕೆಟ್ ಪೂರೈಸಿದ್ದಾರೆ. ಅವರ ನಂತರ ಉಮೇಶ್ ಇದ್ದಾರೆ.

5 / 6
ಈ ಪಟ್ಟಿಯಲ್ಲಿ ಭಾರತದ ಮಾಜಿ ಎಡಗೈ ವೇಗದ ಬೌಲರ್ ಜಹೀರ್ ಖಾನ್ ಜೊತೆ ಉಮೇಶ್ ಸಮಾನ ಸ್ಥಾನದಲ್ಲಿದ್ದಾರೆ. ಜಹೀರ್ 49 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪೂರೈಸಿದರು. ಜಹೀರ್ ಭಾರತಕ್ಕಾಗಿ 92 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 311 ವಿಕೆಟ್ ಪಡೆದಿದ್ದಾರೆ.

ಈ ಪಟ್ಟಿಯಲ್ಲಿ ಭಾರತದ ಮಾಜಿ ಎಡಗೈ ವೇಗದ ಬೌಲರ್ ಜಹೀರ್ ಖಾನ್ ಜೊತೆ ಉಮೇಶ್ ಸಮಾನ ಸ್ಥಾನದಲ್ಲಿದ್ದಾರೆ. ಜಹೀರ್ 49 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್ ಪೂರೈಸಿದರು. ಜಹೀರ್ ಭಾರತಕ್ಕಾಗಿ 92 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 311 ವಿಕೆಟ್ ಪಡೆದಿದ್ದಾರೆ.

6 / 6

Published On - 11:44 pm, Fri, 3 September 21

Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ