AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೇವಲ 19 ಎಸೆತಗಳಲ್ಲಿ 47 ರನ್ ಚಚ್ಚಿದ ಶನಕ: ಹರ್ಷಲ್, ಭುವಿ ಬೌಲಿಂಗ್ ಧೂಳಿಪಟ

ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿ 14ನೇ ಓವರ್ ವೇಳೆಗೆ 100 ರನ್ ಪೂರೈಸಿತ್ತು. ನಂತರ 15ನೇ ಓವರ್ನಲ್ಲಿ ನಾಯಕ ಶನಕ ಕ್ರೀಸ್ಗೆ ಬಂದು ಪಂದ್ಯದ ಗತಿಯನ್ನೇ ಬದಲಾಯಿಸಿದರು. ಬೌಂಡರಿ- ಸಿಕ್ಸರ್ಗಳ ಮಳೆ ಸುರಿಸಿದ ಇವರು ಕೇವಲ 19 ಎಸೆತಗಳಲ್ಲಿ ಅಜೇಯ 47 ರನ್ ಚಚ್ಚಿದರು.

Vinay Bhat
|

Updated on:Feb 27, 2022 | 12:19 PM

Share
ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಸುಲಭವಾಗಿ ಶರಣಾಗಿದ್ದ ಶ್ರೀಲಂಕಾ ತಂಡ, ಧರ್ಮಶಾಲಾದಲ್ಲಿ ನಡೆದ ಎರಡನೇ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿ ಟೀಮ್ ಇಂಡಿಯಾಗೆ ಕಠಿಣ ಪೈಪೋಟಿ ನೀಡಿತು. ಲಂಕಾದ ಈ ಉತ್ತಮ ಪ್ರದರ್ಶನದಲ್ಲಿ ನಾಯಕ ದಾಸುನ್ ಶನಕ ಅವರೇ ದೊಡ್ಡ ಪಾತ್ರ ವಹಿಸಿದರು. ಕೊನೇ ಕ್ಷಣಗದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಇವರು ಭಾರತೀಯ ಬೌಲರ್ಗಳನ್ನು ಧೂಳಿಪಟ ಮಾಡಿದರು.

1 / 5
ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿ 14ನೇ ಓವರ್ ವೇಳೆಗೆ 100 ರನ್ ಪೂರೈಸಿತ್ತು. ನಂತರ 15ನೇ ಓವರ್ನಲ್ಲಿ ನಾಯಕ ಶನಕ ಕ್ರೀಸ್ಗೆ ಬಂದು ಪಂದ್ಯದ ಗತಿಯನ್ನೇ ಬದಲಾಯಿಸಿದರು. ಬೌಂಡರಿ- ಸಿಕ್ಸರ್ಗಳ ಮಳೆ ಸುರಿಸಿದ ಇವರು ಕೇವಲ 19 ಎಸೆತಗಳಲ್ಲಿ ಅಜೇಯ 47 ರನ್ ಚಚ್ಚಿದರು.

2 / 5
ಅದರಲ್ಲೂ ಶನಕ ಅವರ ಇನ್ನಿಂಗ್ಸ್ನ 7 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ಗಳಿಂದ 32 ರನ್ಗಳು ಬಂದವು. ಇದು ಬಂದಿದ್ದು ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಅವರ ಬೌಲಿಂಗ್ನಲ್ಲಿ. ಹರ್ಷಲ್ ಅವರ ಎರಡು ಓವರ್ಗಳಲ್ಲಿ 4 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸಿದರೆ ಭುವನೇಶ್ವರ್ ಅವರ ಓವರ್ನ ಸಿಕ್ಸರ್ ಮತ್ತು ಬೌಂಡರಿಗಳನ್ನು ಸಿಡಿಸಿದರು.

3 / 5
ಡೆತ್ ಓವರ್ಗಳಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ನಾಯಕ ದಸುನ್ ಶನಕ ಅವರು ಭಾರತದ ಬೌಲರ್ಗಳನ್ನು ದಂಡಿಸಿದರು. ಆ ಮೂಲಕ ತಂಡದ ಮೊತ್ತವನ್ನು 180ರ ಗಡಿ ದಾಟಿಸಲು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

4 / 5
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಪತುಮ್ ನಿಸಂಕ( 75 ರನ್ ) ಹಾಗೂ ದಸುನ್ ಶನಕ(47 ರನ್) ಅವರ ಸ್ಪೋಟಕ ಬ್ಯಾಟಿಂಗ್ ಸಹಾಯದಿಂದ ತನ್ನ ಪಾಲಿನ 20 ಓವರ್ಗಳಿಗೆ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಆ ಮೂಲಕ ಭಾರತಕ್ಕೆ 184 ರನ್ ಕಠಿಣ ಗುರಿ ನೀಡಿತ್ತು.

IND vs SL 2nd T20 Sri Lanka Captian Dasun Shanaka fire 47 runs in 19 balls

5 / 5

Published On - 11:46 am, Sun, 27 February 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ