AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೇವಲ 19 ಎಸೆತಗಳಲ್ಲಿ 47 ರನ್ ಚಚ್ಚಿದ ಶನಕ: ಹರ್ಷಲ್, ಭುವಿ ಬೌಲಿಂಗ್ ಧೂಳಿಪಟ

ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿ 14ನೇ ಓವರ್ ವೇಳೆಗೆ 100 ರನ್ ಪೂರೈಸಿತ್ತು. ನಂತರ 15ನೇ ಓವರ್ನಲ್ಲಿ ನಾಯಕ ಶನಕ ಕ್ರೀಸ್ಗೆ ಬಂದು ಪಂದ್ಯದ ಗತಿಯನ್ನೇ ಬದಲಾಯಿಸಿದರು. ಬೌಂಡರಿ- ಸಿಕ್ಸರ್ಗಳ ಮಳೆ ಸುರಿಸಿದ ಇವರು ಕೇವಲ 19 ಎಸೆತಗಳಲ್ಲಿ ಅಜೇಯ 47 ರನ್ ಚಚ್ಚಿದರು.

Vinay Bhat
|

Updated on:Feb 27, 2022 | 12:19 PM

Share
ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಸುಲಭವಾಗಿ ಶರಣಾಗಿದ್ದ ಶ್ರೀಲಂಕಾ ತಂಡ, ಧರ್ಮಶಾಲಾದಲ್ಲಿ ನಡೆದ ಎರಡನೇ ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿ ಟೀಮ್ ಇಂಡಿಯಾಗೆ ಕಠಿಣ ಪೈಪೋಟಿ ನೀಡಿತು. ಲಂಕಾದ ಈ ಉತ್ತಮ ಪ್ರದರ್ಶನದಲ್ಲಿ ನಾಯಕ ದಾಸುನ್ ಶನಕ ಅವರೇ ದೊಡ್ಡ ಪಾತ್ರ ವಹಿಸಿದರು. ಕೊನೇ ಕ್ಷಣಗದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಇವರು ಭಾರತೀಯ ಬೌಲರ್ಗಳನ್ನು ಧೂಳಿಪಟ ಮಾಡಿದರು.

1 / 5
ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿ 14ನೇ ಓವರ್ ವೇಳೆಗೆ 100 ರನ್ ಪೂರೈಸಿತ್ತು. ನಂತರ 15ನೇ ಓವರ್ನಲ್ಲಿ ನಾಯಕ ಶನಕ ಕ್ರೀಸ್ಗೆ ಬಂದು ಪಂದ್ಯದ ಗತಿಯನ್ನೇ ಬದಲಾಯಿಸಿದರು. ಬೌಂಡರಿ- ಸಿಕ್ಸರ್ಗಳ ಮಳೆ ಸುರಿಸಿದ ಇವರು ಕೇವಲ 19 ಎಸೆತಗಳಲ್ಲಿ ಅಜೇಯ 47 ರನ್ ಚಚ್ಚಿದರು.

2 / 5
ಅದರಲ್ಲೂ ಶನಕ ಅವರ ಇನ್ನಿಂಗ್ಸ್ನ 7 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ಗಳಿಂದ 32 ರನ್ಗಳು ಬಂದವು. ಇದು ಬಂದಿದ್ದು ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಅವರ ಬೌಲಿಂಗ್ನಲ್ಲಿ. ಹರ್ಷಲ್ ಅವರ ಎರಡು ಓವರ್ಗಳಲ್ಲಿ 4 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸಿದರೆ ಭುವನೇಶ್ವರ್ ಅವರ ಓವರ್ನ ಸಿಕ್ಸರ್ ಮತ್ತು ಬೌಂಡರಿಗಳನ್ನು ಸಿಡಿಸಿದರು.

3 / 5
ಡೆತ್ ಓವರ್ಗಳಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ನಾಯಕ ದಸುನ್ ಶನಕ ಅವರು ಭಾರತದ ಬೌಲರ್ಗಳನ್ನು ದಂಡಿಸಿದರು. ಆ ಮೂಲಕ ತಂಡದ ಮೊತ್ತವನ್ನು 180ರ ಗಡಿ ದಾಟಿಸಲು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

4 / 5
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಪತುಮ್ ನಿಸಂಕ( 75 ರನ್ ) ಹಾಗೂ ದಸುನ್ ಶನಕ(47 ರನ್) ಅವರ ಸ್ಪೋಟಕ ಬ್ಯಾಟಿಂಗ್ ಸಹಾಯದಿಂದ ತನ್ನ ಪಾಲಿನ 20 ಓವರ್ಗಳಿಗೆ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿತು. ಆ ಮೂಲಕ ಭಾರತಕ್ಕೆ 184 ರನ್ ಕಠಿಣ ಗುರಿ ನೀಡಿತ್ತು.

IND vs SL 2nd T20 Sri Lanka Captian Dasun Shanaka fire 47 runs in 19 balls

5 / 5

Published On - 11:46 am, Sun, 27 February 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!