AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

IND vs SL: ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್​ಗಳಿಂದ ಸೋಲಿಸಿತು. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

Vinay Bhat
|

Updated on:Mar 07, 2022 | 9:17 AM

Share
ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್ಗಳಿಂದ ಸೋಲಿಸಿತು. ಕೇವಲ ಮೂರೇ ದಿನಕ್ಕೆ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು ರೋಹಿತ್ ಶರ್ಮಾ ಸಹ ಈ ಅನಿರೀಕ್ಷಿತ ಗೆಲುವಿಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದಿನ ಗೆಲುವು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನೀಡಿದ ಕೊಡುಗೆ ಎಂದೇ ಬಣ್ಣಿಸಲ್ಪಟ್ಟಿದೆ. ಯಾಕಂದ್ರೆ ಇದು ಅವರ 100ನೇ ಟೆಸ್ಟ್ ಕದನ. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

1 / 5
ಭಾರತೀಯ ಬೌಲಿಂಗ್ - ಮೊದಲೆರಡು ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ನಡೆಸುತ್ತಿದ್ದಾಗ ಪಿಚ್ ಬೌಲರ್ ಗಳಿಗೆ ನೆರವಾಗದಂತಿತ್ತು. ಆದರೆ ಭಾರತದ ಬೌಲರ್ಗಳು ಬೌಲಿಂಗ್ ಮಾಡಲು ಮುಂದಾದಾಗ ಸಂಪೂರ್ಣ ಚಿತ್ರಣವೇ ಬದಲಾಯಿತು. ಭಾರತದ ಸ್ಪಿನ್ ಬೌಲರ್ಗಳ ಜೊತೆಗೆ ವೇಗದ ಬೌಲರ್ಗಳೂ ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಮತ್ತೊಂದೆಡೆ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರ ಸ್ಪಿನ್ಗೆ ಶ್ರೀಲಂಕಾ ಬ್ಯಾಟ್ಸ್ಮನ್ಗಳ ಬಳಿ ಉತ್ತರ ಇರಲಿಲ್ಲ.

2 / 5
IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ಟೀಂ ಇಂಡಿಯಾ

4 / 5
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

5 / 5

Published On - 8:54 am, Mon, 7 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ