AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

IND vs SL: ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್​ಗಳಿಂದ ಸೋಲಿಸಿತು. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

Vinay Bhat
|

Updated on:Mar 07, 2022 | 9:17 AM

Share
ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್ಗಳಿಂದ ಸೋಲಿಸಿತು. ಕೇವಲ ಮೂರೇ ದಿನಕ್ಕೆ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು ರೋಹಿತ್ ಶರ್ಮಾ ಸಹ ಈ ಅನಿರೀಕ್ಷಿತ ಗೆಲುವಿಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದಿನ ಗೆಲುವು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನೀಡಿದ ಕೊಡುಗೆ ಎಂದೇ ಬಣ್ಣಿಸಲ್ಪಟ್ಟಿದೆ. ಯಾಕಂದ್ರೆ ಇದು ಅವರ 100ನೇ ಟೆಸ್ಟ್ ಕದನ. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

1 / 5
ಭಾರತೀಯ ಬೌಲಿಂಗ್ - ಮೊದಲೆರಡು ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ನಡೆಸುತ್ತಿದ್ದಾಗ ಪಿಚ್ ಬೌಲರ್ ಗಳಿಗೆ ನೆರವಾಗದಂತಿತ್ತು. ಆದರೆ ಭಾರತದ ಬೌಲರ್ಗಳು ಬೌಲಿಂಗ್ ಮಾಡಲು ಮುಂದಾದಾಗ ಸಂಪೂರ್ಣ ಚಿತ್ರಣವೇ ಬದಲಾಯಿತು. ಭಾರತದ ಸ್ಪಿನ್ ಬೌಲರ್ಗಳ ಜೊತೆಗೆ ವೇಗದ ಬೌಲರ್ಗಳೂ ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಮತ್ತೊಂದೆಡೆ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರ ಸ್ಪಿನ್ಗೆ ಶ್ರೀಲಂಕಾ ಬ್ಯಾಟ್ಸ್ಮನ್ಗಳ ಬಳಿ ಉತ್ತರ ಇರಲಿಲ್ಲ.

2 / 5
IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ಟೀಂ ಇಂಡಿಯಾ

4 / 5
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

5 / 5

Published On - 8:54 am, Mon, 7 March 22

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!