AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

IND vs SL: ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್​ಗಳಿಂದ ಸೋಲಿಸಿತು. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

Vinay Bhat
|

Updated on:Mar 07, 2022 | 9:17 AM

Share
ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್ಗಳಿಂದ ಸೋಲಿಸಿತು. ಕೇವಲ ಮೂರೇ ದಿನಕ್ಕೆ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು ರೋಹಿತ್ ಶರ್ಮಾ ಸಹ ಈ ಅನಿರೀಕ್ಷಿತ ಗೆಲುವಿಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದಿನ ಗೆಲುವು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನೀಡಿದ ಕೊಡುಗೆ ಎಂದೇ ಬಣ್ಣಿಸಲ್ಪಟ್ಟಿದೆ. ಯಾಕಂದ್ರೆ ಇದು ಅವರ 100ನೇ ಟೆಸ್ಟ್ ಕದನ. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

1 / 5
ಭಾರತೀಯ ಬೌಲಿಂಗ್ - ಮೊದಲೆರಡು ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ನಡೆಸುತ್ತಿದ್ದಾಗ ಪಿಚ್ ಬೌಲರ್ ಗಳಿಗೆ ನೆರವಾಗದಂತಿತ್ತು. ಆದರೆ ಭಾರತದ ಬೌಲರ್ಗಳು ಬೌಲಿಂಗ್ ಮಾಡಲು ಮುಂದಾದಾಗ ಸಂಪೂರ್ಣ ಚಿತ್ರಣವೇ ಬದಲಾಯಿತು. ಭಾರತದ ಸ್ಪಿನ್ ಬೌಲರ್ಗಳ ಜೊತೆಗೆ ವೇಗದ ಬೌಲರ್ಗಳೂ ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಮತ್ತೊಂದೆಡೆ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರ ಸ್ಪಿನ್ಗೆ ಶ್ರೀಲಂಕಾ ಬ್ಯಾಟ್ಸ್ಮನ್ಗಳ ಬಳಿ ಉತ್ತರ ಇರಲಿಲ್ಲ.

2 / 5
IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ಟೀಂ ಇಂಡಿಯಾ

4 / 5
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

5 / 5

Published On - 8:54 am, Mon, 7 March 22

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ