AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 14, 2022 | 5:46 PM

Share
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

2 / 5
ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು  ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

3 / 5
ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

4 / 5
ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ

5 / 5
Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು