Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Aug 14, 2022 | 5:46 PM
Share

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 5

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.
2 / 5

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.
3 / 5

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ
4 / 5

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ
5 / 5
Related Photo Gallery
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




