AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Aug 14, 2022 | 5:46 PM

Share
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

2 / 5
ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು  ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

3 / 5
ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

4 / 5
ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್