Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Aug 14, 2022 | 5:46 PM
Share

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 5

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.
2 / 5

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.
3 / 5

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ
4 / 5

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ
5 / 5
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್




