Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Aug 14, 2022 | 5:46 PM
Share

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
