Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Aug 14, 2022 | 5:46 PM
Share

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ
