Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ

Edited By: ಆಯೇಷಾ ಬಾನು

Updated on: Aug 14, 2022 | 5:46 PM

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 5

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.

3 / 5

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.

4 / 5

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ

5 / 5

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ

Loading...
Unable to load recommendations.
Follow Us