AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಅಮೃತಸರದ ವಾಘಾ ಬಾರ್ಡರ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು

ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

TV9 Web
| Edited By: |

Updated on:Aug 15, 2022 | 1:30 PM

Share
BSF ಅಧಿಕಾರಿಗಳು ಮತ್ತು ಯೋಧರು ವಾಘಾ ಗಡಿಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.

Wagah Border of Amritsar

1 / 5
ಭಾರತವು 75ನೇ  ಸ್ವಾತಂತ್ರ್ಯವನ್ನು ಸಾಧಿಸುವ ಮೈಲಿನಲ್ಲಿ ಸಂಭ್ರಮಚಾರಣೆಯನ್ನು ಸೈನಿಕರು ಸಿಹಿತಿಂಡಿಗಳನ್ನು ತಿನ್ನಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

Wagah Border of Amritsar

2 / 5
Wagah Border of Amritsar

ಇಂಡೋ-ಪಾಕ್ ಗಡಿಯಲ್ಲಿರುವ ಅಮೃತಸರ ಮತ್ತು ಲಾಹೋರ್ ನಡುವಿನ ಸೇನಾ ಹೊರಠಾಣೆ ವಾಘಾ, ರಚನೆಗಳು, ರಸ್ತೆಮಾರ್ಗಗಳು ಮತ್ತು ತಡೆಗೋಡೆಗಳ ಸಂಕೀರ್ಣ ವ್ಯವಸ್ಥೆಯಾಗಿದೆ.

3 / 5
Wagah Border of Amritsar

ಸ್ವಾತಂತ್ರ್ಯ ದಿನದಂದು ಎರಡು ಸೈನಿಕರ ಭೇಟಿ, ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿತ್ತು

4 / 5
Wagah Border of Amritsar

ಪಂಜಾಬ್‌ನ ಅಮೃತಸರ ನಗರದಲ್ಲಿ (ಎಎಫ್‌ಪಿ) ನಡೆದ ಸಮಾರಂಭವನ್ನು ವೀಕ್ಷಿಸಲು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರೆದಿದ್ದ ಬೃಹತ್ ಜನಸಮೂಹ

5 / 5

Published On - 1:29 pm, Mon, 15 August 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ