AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಅಮೃತಸರದ ವಾಘಾ ಬಾರ್ಡರ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು

ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

TV9 Web
| Edited By: |

Updated on:Aug 15, 2022 | 1:30 PM

Share
BSF ಅಧಿಕಾರಿಗಳು ಮತ್ತು ಯೋಧರು ವಾಘಾ ಗಡಿಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.

Wagah Border of Amritsar

1 / 5
ಭಾರತವು 75ನೇ  ಸ್ವಾತಂತ್ರ್ಯವನ್ನು ಸಾಧಿಸುವ ಮೈಲಿನಲ್ಲಿ ಸಂಭ್ರಮಚಾರಣೆಯನ್ನು ಸೈನಿಕರು ಸಿಹಿತಿಂಡಿಗಳನ್ನು ತಿನ್ನಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

Wagah Border of Amritsar

2 / 5
Wagah Border of Amritsar

ಇಂಡೋ-ಪಾಕ್ ಗಡಿಯಲ್ಲಿರುವ ಅಮೃತಸರ ಮತ್ತು ಲಾಹೋರ್ ನಡುವಿನ ಸೇನಾ ಹೊರಠಾಣೆ ವಾಘಾ, ರಚನೆಗಳು, ರಸ್ತೆಮಾರ್ಗಗಳು ಮತ್ತು ತಡೆಗೋಡೆಗಳ ಸಂಕೀರ್ಣ ವ್ಯವಸ್ಥೆಯಾಗಿದೆ.

3 / 5
Wagah Border of Amritsar

ಸ್ವಾತಂತ್ರ್ಯ ದಿನದಂದು ಎರಡು ಸೈನಿಕರ ಭೇಟಿ, ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿತ್ತು

4 / 5
Wagah Border of Amritsar

ಪಂಜಾಬ್‌ನ ಅಮೃತಸರ ನಗರದಲ್ಲಿ (ಎಎಫ್‌ಪಿ) ನಡೆದ ಸಮಾರಂಭವನ್ನು ವೀಕ್ಷಿಸಲು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರೆದಿದ್ದ ಬೃಹತ್ ಜನಸಮೂಹ

5 / 5

Published On - 1:29 pm, Mon, 15 August 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ