AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಅಮೃತಸರದ ವಾಘಾ ಬಾರ್ಡರ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು

ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

TV9 Web
| Edited By: |

Updated on:Aug 15, 2022 | 1:30 PM

Share
BSF ಅಧಿಕಾರಿಗಳು ಮತ್ತು ಯೋಧರು ವಾಘಾ ಗಡಿಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.

Wagah Border of Amritsar

1 / 5
ಭಾರತವು 75ನೇ  ಸ್ವಾತಂತ್ರ್ಯವನ್ನು ಸಾಧಿಸುವ ಮೈಲಿನಲ್ಲಿ ಸಂಭ್ರಮಚಾರಣೆಯನ್ನು ಸೈನಿಕರು ಸಿಹಿತಿಂಡಿಗಳನ್ನು ತಿನ್ನಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

Wagah Border of Amritsar

2 / 5
Wagah Border of Amritsar

ಇಂಡೋ-ಪಾಕ್ ಗಡಿಯಲ್ಲಿರುವ ಅಮೃತಸರ ಮತ್ತು ಲಾಹೋರ್ ನಡುವಿನ ಸೇನಾ ಹೊರಠಾಣೆ ವಾಘಾ, ರಚನೆಗಳು, ರಸ್ತೆಮಾರ್ಗಗಳು ಮತ್ತು ತಡೆಗೋಡೆಗಳ ಸಂಕೀರ್ಣ ವ್ಯವಸ್ಥೆಯಾಗಿದೆ.

3 / 5
Wagah Border of Amritsar

ಸ್ವಾತಂತ್ರ್ಯ ದಿನದಂದು ಎರಡು ಸೈನಿಕರ ಭೇಟಿ, ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿತ್ತು

4 / 5
Wagah Border of Amritsar

ಪಂಜಾಬ್‌ನ ಅಮೃತಸರ ನಗರದಲ್ಲಿ (ಎಎಫ್‌ಪಿ) ನಡೆದ ಸಮಾರಂಭವನ್ನು ವೀಕ್ಷಿಸಲು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರೆದಿದ್ದ ಬೃಹತ್ ಜನಸಮೂಹ

5 / 5

Published On - 1:29 pm, Mon, 15 August 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು