AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಅಮೃತಸರದ ವಾಘಾ ಬಾರ್ಡರ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು

ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.

TV9 Web
| Edited By: |

Updated on:Aug 15, 2022 | 1:30 PM

Share
BSF ಅಧಿಕಾರಿಗಳು ಮತ್ತು ಯೋಧರು ವಾಘಾ ಗಡಿಯಲ್ಲಿ 76 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.

Wagah Border of Amritsar

1 / 5
ಭಾರತವು 75ನೇ  ಸ್ವಾತಂತ್ರ್ಯವನ್ನು ಸಾಧಿಸುವ ಮೈಲಿನಲ್ಲಿ ಸಂಭ್ರಮಚಾರಣೆಯನ್ನು ಸೈನಿಕರು ಸಿಹಿತಿಂಡಿಗಳನ್ನು ತಿನ್ನಿಸುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

Wagah Border of Amritsar

2 / 5
Wagah Border of Amritsar

ಇಂಡೋ-ಪಾಕ್ ಗಡಿಯಲ್ಲಿರುವ ಅಮೃತಸರ ಮತ್ತು ಲಾಹೋರ್ ನಡುವಿನ ಸೇನಾ ಹೊರಠಾಣೆ ವಾಘಾ, ರಚನೆಗಳು, ರಸ್ತೆಮಾರ್ಗಗಳು ಮತ್ತು ತಡೆಗೋಡೆಗಳ ಸಂಕೀರ್ಣ ವ್ಯವಸ್ಥೆಯಾಗಿದೆ.

3 / 5
Wagah Border of Amritsar

ಸ್ವಾತಂತ್ರ್ಯ ದಿನದಂದು ಎರಡು ಸೈನಿಕರ ಭೇಟಿ, ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿತ್ತು

4 / 5
Wagah Border of Amritsar

ಪಂಜಾಬ್‌ನ ಅಮೃತಸರ ನಗರದಲ್ಲಿ (ಎಎಫ್‌ಪಿ) ನಡೆದ ಸಮಾರಂಭವನ್ನು ವೀಕ್ಷಿಸಲು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರೆದಿದ್ದ ಬೃಹತ್ ಜನಸಮೂಹ

5 / 5

Published On - 1:29 pm, Mon, 15 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ