AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ: ಇಲ್ಲಿವೆ ಫೋಟೋಸ್​ 

ರಾಜ್ಯದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಬಿಜೆಪಿ ರಾಜ್ಯ ಕಚೇರಿಯಲ್ಲಿಯೂ ಧ್ವಜಾರೋಹಣ ನಡೆಯಿತು. ಇದರ ಫೋಟೋಸ್​ ಇಲ್ಲಿವೆ.

ಗಂಗಾಧರ​ ಬ. ಸಾಬೋಜಿ
|

Updated on: Aug 15, 2025 | 12:48 PM

Share
ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

1 / 7
ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

2 / 7
ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

3 / 7
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

4 / 7
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್​.ಎಂ.ರೇವಣ್ಣ ಉಪಸ್ಥಿತರಿದ್ದರು.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್​.ಎಂ.ರೇವಣ್ಣ ಉಪಸ್ಥಿತರಿದ್ದರು.

5 / 7
ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

6 / 7
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.

7 / 7
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್