Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​, ಅಶ್ವಿನ್, ಶ್ರೀಜೇಶ್ ಸೇರಿದಂತೆ ಐವರು ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ

Padma awards: ಕೇಂದ್ರ ಸರ್ಕಾರವು ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಏಳು ಗಣ್ಯರಿಗೆ ಪದ್ಮವಿಭೂಷಣ ಹಾಗೂ ಹತ್ತೊಂಭತ್ತು ಮಂದಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಇದರಲ್ಲಿ ಐವರು ಕ್ರೀಡಾಪಟುಗಳು ಸೇರಿದ್ದು, ಪಿ.ಆರ್. ಶ್ರೀಜೇಶ್, ಆರ್. ಅಶ್ವಿನ್, ಐ.ಎಂ. ವಿಜಯನ್, ಹರ್ವಿಂದರ್ ಸಿಂಗ್ ಮತ್ತು ಸತ್ಯಪಾಲ್ ಸಿಂಗ್ ಅವರು ಗೌರವಕ್ಕೆ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Jan 25, 2025 | 10:10 PM

ಕೇಂದ್ರ ಸರ್ಕಾರ ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಬಾರಿ ದೇಶದ 7 ಗಣ್ಯರಿಗೆ ಪದ್ಮವಿಭೂಷಣ ಹಾಗೂ 19 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಸರ್ಕಾರ ಗೌರವಿಸಲಿದೆ. ಇದರಲ್ಲಿ ಕ್ರೀಡಾ ವಿಭಾಗದ ಐವರು ಸಾಧಕರಿಗೆ ಈ ಪ್ರಶಸ್ತಿ ಲಭಿಸಿದೆ. ಅವರಲ್ಲಿ ಪಿ.ಆರ್. ಶ್ರೀಜೇಶ್, ಆರ್. ಅಶ್ವಿನ್, ಐ.ಎಂ. ವಿಜಯನ್, ಹರ್ವಿಂದರ್ ಸಿಂಗ್ ಹಾಗೂ ಸತ್ಯಪಾಲ್ ಸಿಂಗ್ ಸೇರಿದ್ದಾರೆ.

ಕೇಂದ್ರ ಸರ್ಕಾರ ಪದ್ಮವಿಭೂಷಣ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಬಾರಿ ದೇಶದ 7 ಗಣ್ಯರಿಗೆ ಪದ್ಮವಿಭೂಷಣ ಹಾಗೂ 19 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಸರ್ಕಾರ ಗೌರವಿಸಲಿದೆ. ಇದರಲ್ಲಿ ಕ್ರೀಡಾ ವಿಭಾಗದ ಐವರು ಸಾಧಕರಿಗೆ ಈ ಪ್ರಶಸ್ತಿ ಲಭಿಸಿದೆ. ಅವರಲ್ಲಿ ಪಿ.ಆರ್. ಶ್ರೀಜೇಶ್, ಆರ್. ಅಶ್ವಿನ್, ಐ.ಎಂ. ವಿಜಯನ್, ಹರ್ವಿಂದರ್ ಸಿಂಗ್ ಹಾಗೂ ಸತ್ಯಪಾಲ್ ಸಿಂಗ್ ಸೇರಿದ್ದಾರೆ.

1 / 6
ಕಳೆದ ವರ್ಷ ಒಲಿಂಪಿಕ್ಸ್‌ನಲ್ಲಿ ಭಾರತ ಸತತ ಎರಡನೇ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಪ್ರಮುಖ ಪಾತ್ರ ವಹಿಸಿದ್ದರು. ಪ್ಯಾರಿಸ್‌ನಲ್ಲಿ ನಡೆದ ಈ ಕ್ರೀಡಾಕೂಟದ ನಂತರ ಹಾಕಿಗೆ ನಿವೃತ್ತಿ ಘೋಷಿಸಿದ ಶ್ರೀಜೇಶ್ ಅವರನ್ನು ಭಾರತದ ಜೂನಿಯರ್ ಪುರುಷರ ತಂಡದ ಮುಖ್ಯ ತರಬೇತುದಾರರಾಗಿ ನೇಮಿಸಲಾಗಿದೆ.

ಕಳೆದ ವರ್ಷ ಒಲಿಂಪಿಕ್ಸ್‌ನಲ್ಲಿ ಭಾರತ ಸತತ ಎರಡನೇ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಪ್ರಮುಖ ಪಾತ್ರ ವಹಿಸಿದ್ದರು. ಪ್ಯಾರಿಸ್‌ನಲ್ಲಿ ನಡೆದ ಈ ಕ್ರೀಡಾಕೂಟದ ನಂತರ ಹಾಕಿಗೆ ನಿವೃತ್ತಿ ಘೋಷಿಸಿದ ಶ್ರೀಜೇಶ್ ಅವರನ್ನು ಭಾರತದ ಜೂನಿಯರ್ ಪುರುಷರ ತಂಡದ ಮುಖ್ಯ ತರಬೇತುದಾರರಾಗಿ ನೇಮಿಸಲಾಗಿದೆ.

2 / 6
ಕ್ರಿಕೆಟ್‌ನಲ್ಲಿ ನೀಡಿದ ಕೊಡುಗೆಗಳಿಗಾಗಿ ಲೆಜೆಂಡರಿ ಸ್ಪಿನ್ನರ್ ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. 2024 ರಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮಧ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಅಶ್ವಿನ್, ಭಾರತದ ಪರ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 537 ವಿಕೆಟ್‌ಗಳನ್ನು ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಕ್ರಿಕೆಟ್‌ನಲ್ಲಿ ನೀಡಿದ ಕೊಡುಗೆಗಳಿಗಾಗಿ ಲೆಜೆಂಡರಿ ಸ್ಪಿನ್ನರ್ ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. 2024 ರಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮಧ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಅಶ್ವಿನ್, ಭಾರತದ ಪರ 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 537 ವಿಕೆಟ್‌ಗಳನ್ನು ಪಡೆದು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮತ್ತೊಬ್ಬ ಆಟಗಾರ ಕೇರಳದ ಐಎಂ ವಿಜಯನ್, ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದರು. 2000-2004ರ ಅವಧಿಯಲ್ಲಿ ಭಾರತದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ವಿಜಯನ್ ಭಾರತದ ಪರ 72 ಪಂದ್ಯಗಳನ್ನಾಡಿದ್ದು, 29 ಅಂತರರಾಷ್ಟ್ರೀಯ ಗೋಲುಗಳನ್ನು ಗಳಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮತ್ತೊಬ್ಬ ಆಟಗಾರ ಕೇರಳದ ಐಎಂ ವಿಜಯನ್, ಅವರು ಭಾರತದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದರು. 2000-2004ರ ಅವಧಿಯಲ್ಲಿ ಭಾರತದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ವಿಜಯನ್ ಭಾರತದ ಪರ 72 ಪಂದ್ಯಗಳನ್ನಾಡಿದ್ದು, 29 ಅಂತರರಾಷ್ಟ್ರೀಯ ಗೋಲುಗಳನ್ನು ಗಳಿಸಿದ್ದಾರೆ.

4 / 6
ಹಾಗೆಯೇ 2024 ರ ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ವಿಜೇತ ಪ್ಯಾರಾಲಿಂಪಿಯನ್ ಹರ್ವಿಂದರ್ ಸಿಂಗ್ ಅವರಿಗೂ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಪುರುಷರ ವೈಯಕ್ತಿಕ ರಿಕರ್ವ್ ಓಪನ್ ಫೈನಲ್‌ನಲ್ಲಿ ಹರ್ವಿಂದರ್ ಪೋಲೆಂಡ್‌ನ ಲುಕಾಸ್ಜ್ ಸಿಸ್ಜೆಕ್ ಅವರನ್ನು ಸೋಲಿಸಿ 2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದರು.

ಹಾಗೆಯೇ 2024 ರ ಪ್ಯಾರಾಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ವಿಜೇತ ಪ್ಯಾರಾಲಿಂಪಿಯನ್ ಹರ್ವಿಂದರ್ ಸಿಂಗ್ ಅವರಿಗೂ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಪುರುಷರ ವೈಯಕ್ತಿಕ ರಿಕರ್ವ್ ಓಪನ್ ಫೈನಲ್‌ನಲ್ಲಿ ಹರ್ವಿಂದರ್ ಪೋಲೆಂಡ್‌ನ ಲುಕಾಸ್ಜ್ ಸಿಸ್ಜೆಕ್ ಅವರನ್ನು ಸೋಲಿಸಿ 2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದರು.

5 / 6
ಇವರ ಜೊತೆಗೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ 2008 ರ ಬೀಜಿಂಗ್ ಒಲಿಂಪಿಕ್ಸ್ ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ಗಾಗಿ ತರಬೇತಿ ನೀಡಿದ್ದ ಸತ್ಯಪಾಲ್ ಸಿಂಗ್ ಕೂಡ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ ಅವರಿಗೆ 2009 ರಲ್ಲಿ ಭಾರತ ಸರ್ಕಾರದಿಂದ ದ್ರೋಣಾಚಾರ್ಯ ಪ್ರಶಸ್ತಿ ಹಾಗೂ 1974 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 1983 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.

ಇವರ ಜೊತೆಗೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರಿಗೆ 2008 ರ ಬೀಜಿಂಗ್ ಒಲಿಂಪಿಕ್ಸ್ ಮತ್ತು 2012 ರ ಲಂಡನ್ ಒಲಿಂಪಿಕ್ಸ್‌ಗಾಗಿ ತರಬೇತಿ ನೀಡಿದ್ದ ಸತ್ಯಪಾಲ್ ಸಿಂಗ್ ಕೂಡ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ ಅವರಿಗೆ 2009 ರಲ್ಲಿ ಭಾರತ ಸರ್ಕಾರದಿಂದ ದ್ರೋಣಾಚಾರ್ಯ ಪ್ರಶಸ್ತಿ ಹಾಗೂ 1974 ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 1983 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.

6 / 6
Follow us
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಸಾವಿಗೆ ಮುನ್ನ ಚೇತನ್ ಯುಎಸ್​ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಮಂಗಳೂರು: ಫುಟ್​ಬಾಲ್ ಟೂರ್ನ್​ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!