ಭೂಕಂಪ ಪೀಡಿತ ನೇಪಾಳಕ್ಕೆ 2ನೇ ಬಾರಿಗೆ ಸಹಾಯಹಸ್ತ ನೀಡಿದ ಭಾರತ

ಭಾರತದ ಎಲ್ಲ ಹಲವು ರಾಷ್ಟ್ರಗಳಿಗೆ ಆಪತ್ಭಾಂದವನಂತೆ, ಕಷ್ಟದಲ್ಲಿರುವ ರಾಷ್ಟ್ರಗಳಿಗೆ ಸಹಾಯ ಹಸ್ತವನ್ನು ನೀಡುತ್ತದೆ. ಈ ಒಂದು ಕಾರಣಕ್ಕೂ ಇತರ ದೇಶಗಳು ಭಾರತವನ್ನು ಗೌರವಿಸುವುದು. ಇದೀಗ ನೇಪಾಳದಲ್ಲಿ ನಡೆದ ಭೂಕಂಪದಿಂದ ಅಲ್ಲಿನ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಅದಕ್ಕಾಗಿ ಭಾರತ ಈಗಾಗಲೇ ಒಂದು ಸುತ್ತಿನ ಸಹಾಯ ಹಸ್ತವನ್ನು ನೀಡಿದೆ. ಇದೀಗ ಎರಡನೇ ಹಂತದ ಸಹಾಯಹಸ್ತವನ್ನು ಕಳುಹಿಸಿದೆ.

|

Updated on: Nov 07, 2023 | 11:14 AM

ಭಾರತದ ಎಲ್ಲ ಹಲವು ರಾಷ್ಟ್ರಗಳಿಗೆ ಆಪತ್ಭಾಂದವನಂತೆ, ಕಷ್ಟದಲ್ಲಿರುವ ರಾಷ್ಟ್ರಗಳಿಗೆ ಸಹಾಯ ಹಸ್ತವನ್ನು ನೀಡುತ್ತದೆ. ಈ ಒಂದು ಕಾರಣಕ್ಕೂ ಇತರ ದೇಶಗಳು ಭಾರತವನ್ನು ಗೌರವಿಸುವುದು. ಇದೀಗ ನೇಪಾಳದಲ್ಲಿ ನಡೆದ ಭೂಕಂಪದಿಂದ ಅಲ್ಲಿನ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಅದಕ್ಕಾಗಿ ಭಾರತ ಈಗಾಗಲೇ ಒಂದು ಸುತ್ತಿನ ಸಹಾಯ ಹಸ್ತವನ್ನು ನೀಡಿದೆ. ಇದೀಗ ಎರಡನೇ ಹಂತದ ಸಹಾಯಹಸ್ತವನ್ನು ಕಳುಹಿಸಿದೆ.

ಭಾರತದ ಎಲ್ಲ ಹಲವು ರಾಷ್ಟ್ರಗಳಿಗೆ ಆಪತ್ಭಾಂದವನಂತೆ, ಕಷ್ಟದಲ್ಲಿರುವ ರಾಷ್ಟ್ರಗಳಿಗೆ ಸಹಾಯ ಹಸ್ತವನ್ನು ನೀಡುತ್ತದೆ. ಈ ಒಂದು ಕಾರಣಕ್ಕೂ ಇತರ ದೇಶಗಳು ಭಾರತವನ್ನು ಗೌರವಿಸುವುದು. ಇದೀಗ ನೇಪಾಳದಲ್ಲಿ ನಡೆದ ಭೂಕಂಪದಿಂದ ಅಲ್ಲಿನ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಅದಕ್ಕಾಗಿ ಭಾರತ ಈಗಾಗಲೇ ಒಂದು ಸುತ್ತಿನ ಸಹಾಯ ಹಸ್ತವನ್ನು ನೀಡಿದೆ. ಇದೀಗ ಎರಡನೇ ಹಂತದ ಸಹಾಯಹಸ್ತವನ್ನು ಕಳುಹಿಸಿದೆ.

1 / 5
ಭಾರತ ಸೋಮವಾರದಂದು ನೇಪಾಳಕ್ಕೆ ಆಹಾರ, ಬಟ್ಟೆಗಳನ್ನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ನೀಡಿದೆ. ಇನ್ನು ಭೂಕಂಪ ಪೀಡಿತ ಜಿಲ್ಲೆಗಳಿಗೆ ತುರ್ತು ಪರಿಹಾರ ಸಾಮಗ್ರಿಗಳನ್ನು ರವಾನಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಭಾರತ ಸೋಮವಾರದಂದು ನೇಪಾಳಕ್ಕೆ ಆಹಾರ, ಬಟ್ಟೆಗಳನ್ನು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ನೀಡಿದೆ. ಇನ್ನು ಭೂಕಂಪ ಪೀಡಿತ ಜಿಲ್ಲೆಗಳಿಗೆ ತುರ್ತು ಪರಿಹಾರ ಸಾಮಗ್ರಿಗಳನ್ನು ರವಾನಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

2 / 5
ನೇಪಾಳದಲ್ಲಿ ಶುಕ್ರವಾರ ಮಧ್ಯರಾತ್ರಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, 153 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ವೆಸ್ಟ್ ಜಿಲ್ಲೆಗಳನ್ನು ಸಂಭವಿಸಿದ ಭೂಕಂಪದಿಂದ ಸುಮಾರು 8,000 ಸಾರ್ವಜನಿಕ ಮತ್ತು ಖಾಸಗಿ ಮನೆಗಳಿಗೆ ಹಾನಿಯಾಗಿದೆ.

ನೇಪಾಳದಲ್ಲಿ ಶುಕ್ರವಾರ ಮಧ್ಯರಾತ್ರಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, 153 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ವೆಸ್ಟ್ ಜಿಲ್ಲೆಗಳನ್ನು ಸಂಭವಿಸಿದ ಭೂಕಂಪದಿಂದ ಸುಮಾರು 8,000 ಸಾರ್ವಜನಿಕ ಮತ್ತು ಖಾಸಗಿ ಮನೆಗಳಿಗೆ ಹಾನಿಯಾಗಿದೆ.

3 / 5
ಈ ಸಮಯದಲ್ಲಿ ನೇಪಾಳಕ್ಕೆ ಭಾರತದ ಸಹಾಯ ಅಗತ್ಯವಿದೆ. ಅದಕ್ಕಾಗಿ ಭಾರತ ನೇಪಾಳಕ್ಕೆ ಅಗತ್ಯ ವಸ್ತುಗಳು ಹಾಗೂ ವೈದ್ಯಕೀಯ ನೆರವು ನೀಡಿದೆ ಎಂದು ವಿದೇಶಾಂಗ ಸಚಿವ ಎಸ್​​ ಜೈಶಂಕರ್​​ ಹೇಳಿದ್ದಾರೆ.

ಈ ಸಮಯದಲ್ಲಿ ನೇಪಾಳಕ್ಕೆ ಭಾರತದ ಸಹಾಯ ಅಗತ್ಯವಿದೆ. ಅದಕ್ಕಾಗಿ ಭಾರತ ನೇಪಾಳಕ್ಕೆ ಅಗತ್ಯ ವಸ್ತುಗಳು ಹಾಗೂ ವೈದ್ಯಕೀಯ ನೆರವು ನೀಡಿದೆ ಎಂದು ವಿದೇಶಾಂಗ ಸಚಿವ ಎಸ್​​ ಜೈಶಂಕರ್​​ ಹೇಳಿದ್ದಾರೆ.

4 / 5
ಇನ್ನು ಈ ವಿಶೇಷ ಪರಿಹಾರವನ್ನು ಭಾರತೀಯ ವಾಯುಪಡೆಯ C-130  ನೇಪಾಳಕ್ಕೆ ರವಾನಿಸಿದೆ. ಮೊದಲ ಹಂತದ ಪರಿಹಾರವನ್ನು ಭಾನುವಾರ ನೀಡಲಾಗಿದೆ. ಈ ಸಮಯದಲ್ಲಿ ಭಾರತ ನೇಪಾಳಕ್ಕೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧವಿದೆ ಎಂದು ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.

ಇನ್ನು ಈ ವಿಶೇಷ ಪರಿಹಾರವನ್ನು ಭಾರತೀಯ ವಾಯುಪಡೆಯ C-130 ನೇಪಾಳಕ್ಕೆ ರವಾನಿಸಿದೆ. ಮೊದಲ ಹಂತದ ಪರಿಹಾರವನ್ನು ಭಾನುವಾರ ನೀಡಲಾಗಿದೆ. ಈ ಸಮಯದಲ್ಲಿ ಭಾರತ ನೇಪಾಳಕ್ಕೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ಧವಿದೆ ಎಂದು ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ.

5 / 5
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ