ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಯುದ್ಧ ತಡೆಯಲು ಅಮೆರಿಕದ ಮೊರೆಹೋದ ಪಾಕ್; ಇಂದು ಏನೇನಾಯ್ತು?
ಪಾಕಿಸ್ತಾನ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆ ಕುಪ್ವಾರ, ಉರಿ, ಅಖ್ನೂರು ಪ್ರದೇಶದಲ್ಲಿ ಫೈರಿಂಗ್ ನಡೆಸಿದ್ದ ಪಾಕ್ ಸೇನೆಯ ದಾಳಿಗೆ ಪ್ರತಿದಾಳಿ ನಡೆಸಿ ಬಿಎಸ್ಎಫ್ ತಿರುಗೇಟು ನೀಡಿದೆ. ಪಹಲ್ಗಾಮ್ ದಾಳಿಗೆ ಕಾರಣರಾದ ಒಬ್ಬ ಭಯೋತ್ಪಾದಕನನ್ನು ಕೂಡ ಬಿಡುವುದಿಲ್ಲ. ಅವರು ಎಲ್ಲೇ ಅಡಗಿದ್ದರೂ ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನದ ಪ್ರಜೆಗಳು ದೇಶ ಬಿಟ್ಟು ಹೋಗಲು ನೀಡಲಾಗಿದ್ದ ಗಡುವನ್ನು ಭಾರತ ಸರ್ಕಾರ ವಿಸ್ತರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದ್ದು, ಇಂದು ಬೆಳಗ್ಗೆಯಿಂದ ರಾತ್ರಿಯವರೆಗೆ ಏನೆಲ್ಲ ಬೆಳವಣಿಗೆಗಳು ನಡೆದವು ಎಂಬ ಕುರಿತು ಮಾಹಿತಿ ಇಲ್ಲಿದೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 10:14 pm, Thu, 1 May 25
Follow Us





