AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel India: ಪ್ರಕೃತಿ ಸೌಂದರ್ಯದಿಂದ ಬೆರಗುಗೊಳಿಸುವ ದೇಶದ ನಯನ ಮನೋಹರ ಸರೋವರಗಳಿವು

Indian lakes: ನೀವು ಪ್ರಕೃತಿ ಪ್ರೇಮಿಗಳಾಗಿದ್ದರೆ, ದೇಶದ ಅದ್ಭುತ ಸರೋವರಗಳಿಗೆ ಭೇಟಿ ನೀಡುವ ಕನಸು ಹೊಂದಿದ್ದರೆ ಈ ಸರೋವರಗಳನ್ನು ಮಿಸ್ ಮಾಡಲೇಬೇಡಿ. ಅಸ್ಸಾಂನ ಸೋನ್​ಬಿಲ್, ಮಣಿಪುರದ ಲೋಕ್ಟಾಕ್, ಕಾಶ್ಮೀರದ ದಾಲ್, ಒರಿಸ್ಸಾದ ಚಿಲ್ಕಾ ಸರೋವರಗಳು ತಮ್ಮ ನಯನ ಮನೋಹರ ಸೌಂದರ್ಯದಿಂದ ಪ್ರವಾಸಿಗರನ್ನು ಸೆಳೆಯುತ್ತಿವೆ.

shivaprasad.hs
|

Updated on: Apr 21, 2022 | 9:42 AM

ಭಾರತ ಪ್ರವಾಸಿಗರ ಸ್ವರ್ಗ ಎಂದರೆ ತಪ್ಪಿಲ್ಲ. ವಿವಿಧ ರೀತಿಯ ಭೂಪ್ರದೇಶಗಳಿಂದ ಸಮೃದ್ಧವಾಗಿರುವ ಇಲ್ಲಿ ಹಲವು ಅದ್ಭುತ ಸರೋವರಗಳಿವೆ. ನೀವು ದೇಶದ ಸುಂದರ ಸರೋವರಗಳಿಗೆ ಭೇಟಿ ನೀಡುವ ಪ್ಲಾನ್ ಹೊಂದಿದ್ದರೆ ಇವುಗಳನ್ನು ಮಿಸ್ ಮಾಡಲೇಬೇಡಿ.

1 / 5
ಸೋನ್ ಬಿಲ್ ಸರೋವರ: ಅಸ್ಸಾಂನ ಕರಿಂಗಂಜ್ ಪ್ರದೇಶದಲ್ಲಿರುವ ಈ ಸರೋವರ ಅದ್ಭುತವಾಗಿದೆ. ಬೇಸಿಗೆಯಲ್ಲಿ ನೀವು ಈ ಸರೋವರಕ್ಕೆ ಭೇಟಿ ನೀಡುಬಹುದು.  ಚಳಿಗಾಲದಲ್ಲಿ ಸರೋವರದ ಕೆಲವು ಭಾಗಗಳಲ್ಲಿ ಕೃಷಿ ಮಾಡಲಾಗುತ್ತದೆ.

2 / 5
ಲೋಕ್ಟಾಕ್ ಸರೋವರ: ಈ ಸರೋವರವು ದೇಶದ ಈಶಾನ್ಯ ಭಾಗದಲ್ಲಿರುವ ಮಣಿಪುರದಲ್ಲಿದೆ. ಇದನ್ನು ಸಿಹಿನೀರಿನ ಸರೋವರ ಎಂದೂ ಕರೆಯುತ್ತಾರೆ. ಇದರ ಸೌಂದರ್ಯ ಮನಮೋಹಕವಾಗಿದೆ.

3 / 5
ದಾಲ್ ಸರೋವರ: ಕಾಶ್ಮೀರವು ಭಾರತದ ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿರುವ ದಾಲ್ ಸರೋವರವು ವಿಶಿಷ್ಟವಾದ, ಬೆರಗುಗೊಳಿಸುವ ಸೌಂದರ್ಯವನ್ನು ಹೊಂದಿದೆ. ವಿವಾಹವಾದ ನವಜೋಡಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರೆ ದಾಲ್ ಸರೋವರವನ್ನು ಮಿಸ್ ಮಾಡಲೇಬೇಡಿ.

4 / 5
ಚಿಲ್ಕಾ ಸರೋವರ: ಒಡಿಶಾದ ಚಿಲ್ಕಾ ಸರೋವರವು ಭಾರತದ ಅತಿದೊಡ್ಡ ಸರೋವರಗಳಲ್ಲಿ ಒಂದಾಗಿದೆ. ನವೆಂಬರ್ ನಿಂದ ಫೆಬ್ರವರಿ ನಡುವೆ ಸರೋವರಕ್ಕೆ ಭೇಟಿ ನೀಡಲು ಉತ್ತಮ ಸಮಯ. ಈ ಸಮಯದಲ್ಲಿ ಇಲ್ಲಿನ ವಾತಾವರಣವು ಆಹ್ಲಾದಕರವಾಗಿರುತ್ತದೆ.

5 / 5
Follow us
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು