AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travel India: ಪ್ರಕೃತಿ ಸೌಂದರ್ಯದಿಂದ ಬೆರಗುಗೊಳಿಸುವ ದೇಶದ ನಯನ ಮನೋಹರ ಸರೋವರಗಳಿವು

Indian lakes: ನೀವು ಪ್ರಕೃತಿ ಪ್ರೇಮಿಗಳಾಗಿದ್ದರೆ, ದೇಶದ ಅದ್ಭುತ ಸರೋವರಗಳಿಗೆ ಭೇಟಿ ನೀಡುವ ಕನಸು ಹೊಂದಿದ್ದರೆ ಈ ಸರೋವರಗಳನ್ನು ಮಿಸ್ ಮಾಡಲೇಬೇಡಿ. ಅಸ್ಸಾಂನ ಸೋನ್​ಬಿಲ್, ಮಣಿಪುರದ ಲೋಕ್ಟಾಕ್, ಕಾಶ್ಮೀರದ ದಾಲ್, ಒರಿಸ್ಸಾದ ಚಿಲ್ಕಾ ಸರೋವರಗಳು ತಮ್ಮ ನಯನ ಮನೋಹರ ಸೌಂದರ್ಯದಿಂದ ಪ್ರವಾಸಿಗರನ್ನು ಸೆಳೆಯುತ್ತಿವೆ.

shivaprasad.hs
|

Updated on: Apr 21, 2022 | 9:42 AM

Share
ಭಾರತ ಪ್ರವಾಸಿಗರ ಸ್ವರ್ಗ ಎಂದರೆ ತಪ್ಪಿಲ್ಲ. ವಿವಿಧ ರೀತಿಯ ಭೂಪ್ರದೇಶಗಳಿಂದ ಸಮೃದ್ಧವಾಗಿರುವ ಇಲ್ಲಿ ಹಲವು ಅದ್ಭುತ ಸರೋವರಗಳಿವೆ. ನೀವು ದೇಶದ ಸುಂದರ ಸರೋವರಗಳಿಗೆ ಭೇಟಿ ನೀಡುವ ಪ್ಲಾನ್ ಹೊಂದಿದ್ದರೆ ಇವುಗಳನ್ನು ಮಿಸ್ ಮಾಡಲೇಬೇಡಿ.

1 / 5
ಸೋನ್ ಬಿಲ್ ಸರೋವರ: ಅಸ್ಸಾಂನ ಕರಿಂಗಂಜ್ ಪ್ರದೇಶದಲ್ಲಿರುವ ಈ ಸರೋವರ ಅದ್ಭುತವಾಗಿದೆ. ಬೇಸಿಗೆಯಲ್ಲಿ ನೀವು ಈ ಸರೋವರಕ್ಕೆ ಭೇಟಿ ನೀಡುಬಹುದು.  ಚಳಿಗಾಲದಲ್ಲಿ ಸರೋವರದ ಕೆಲವು ಭಾಗಗಳಲ್ಲಿ ಕೃಷಿ ಮಾಡಲಾಗುತ್ತದೆ.

2 / 5
ಲೋಕ್ಟಾಕ್ ಸರೋವರ: ಈ ಸರೋವರವು ದೇಶದ ಈಶಾನ್ಯ ಭಾಗದಲ್ಲಿರುವ ಮಣಿಪುರದಲ್ಲಿದೆ. ಇದನ್ನು ಸಿಹಿನೀರಿನ ಸರೋವರ ಎಂದೂ ಕರೆಯುತ್ತಾರೆ. ಇದರ ಸೌಂದರ್ಯ ಮನಮೋಹಕವಾಗಿದೆ.

3 / 5
ದಾಲ್ ಸರೋವರ: ಕಾಶ್ಮೀರವು ಭಾರತದ ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿರುವ ದಾಲ್ ಸರೋವರವು ವಿಶಿಷ್ಟವಾದ, ಬೆರಗುಗೊಳಿಸುವ ಸೌಂದರ್ಯವನ್ನು ಹೊಂದಿದೆ. ವಿವಾಹವಾದ ನವಜೋಡಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರೆ ದಾಲ್ ಸರೋವರವನ್ನು ಮಿಸ್ ಮಾಡಲೇಬೇಡಿ.

4 / 5
ಚಿಲ್ಕಾ ಸರೋವರ: ಒಡಿಶಾದ ಚಿಲ್ಕಾ ಸರೋವರವು ಭಾರತದ ಅತಿದೊಡ್ಡ ಸರೋವರಗಳಲ್ಲಿ ಒಂದಾಗಿದೆ. ನವೆಂಬರ್ ನಿಂದ ಫೆಬ್ರವರಿ ನಡುವೆ ಸರೋವರಕ್ಕೆ ಭೇಟಿ ನೀಡಲು ಉತ್ತಮ ಸಮಯ. ಈ ಸಮಯದಲ್ಲಿ ಇಲ್ಲಿನ ವಾತಾವರಣವು ಆಹ್ಲಾದಕರವಾಗಿರುತ್ತದೆ.

5 / 5
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ