AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಔಟ್ ಆದ ಬಳಿಕ ಅಸಮಾಧಾನ: ಕೆಎಲ್ ರಾಹುಲ್​ಗೆ ದಂಡದ ಬರೆ

India vs England 4th Test: ಎರಡು ಅಮಾನತು ಅಂಕಗಳನ್ನು ಪಡೆದರೆ ಒಂದು ಟೆಸ್ಟ್ ಅಥವಾ ಎರಡು ಏಕದಿನ ಪಂದ್ಯಗಳು ಅಥವಾ ಎರಡು ಟಿ 20 ಪಂದ್ಯಗಳಿಂದ ನಿಷೇಧಕ್ಕೊಳಗಾಗಲಿದ್ದಾರೆ.

TV9 Web
| Edited By: |

Updated on: Sep 05, 2021 | 3:04 PM

Share
ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತೋರಿದ ಅನುಚಿತ ವರ್ತನೆಗೆ ಟೀಮ್ ಇಂಡಿಯಾ ಆರಂಭಿಕ ಕೆಎಲ್ ರಾಹುಲ್​ಗೆ ಐಸಿಸಿ ದಂಡ ವಿಧಿಸಿದೆ. ಎರಡನೇ  ಇನ್ನಿಂಗ್ಸ್‌ನ 34 ನೇ ಓವರ್‌ನಲ್ಲಿ ಜೇಮ್ಸ್ ಆಂಡರ್ಸನ್ ಎಸೆತದಲ್ಲಿ ರಾಹುಲ್ ವಿಕೆಟ್​ಗಾಗಿ ಮನವಿ ಮಾಡಲಾಗಿತ್ತು. ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿದ್ದರಿಂದ ಇಂಗ್ಲೆಂಡ್ ಆಟಗಾರರು ಮನವಿ ಮಾಡಿದ್ದರು. ಆದರೆ ಫೀಲ್ಡ್​ ಅಂಪೈರ್ ನಾಟೌಟ್ ಎಂದು ನೀಡಿದ ತೀರ್ಪಿನ ವಿರುದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಡಿಆರ್​ಎಸ್ ಮೊರೆ ಹೋಗಿದ್ದರು.  ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿರುವುದು  ಡಿಆರ್‌ಎಸ್ ಪರಿಶೀಲನೆ ವೇಳೆ ಸ್ಷಷ್ಟವಾಗಿತ್ತು. ಇದಾಗ್ಯೂ  ಅಂಪೈರ್ ಔಟ್ ನೀಡುತ್ತಿದ್ದಂತೆ ರಾಹುಲ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆದಿದ್ದರು.

ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ತೋರಿದ ಅನುಚಿತ ವರ್ತನೆಗೆ ಟೀಮ್ ಇಂಡಿಯಾ ಆರಂಭಿಕ ಕೆಎಲ್ ರಾಹುಲ್​ಗೆ ಐಸಿಸಿ ದಂಡ ವಿಧಿಸಿದೆ. ಎರಡನೇ ಇನ್ನಿಂಗ್ಸ್‌ನ 34 ನೇ ಓವರ್‌ನಲ್ಲಿ ಜೇಮ್ಸ್ ಆಂಡರ್ಸನ್ ಎಸೆತದಲ್ಲಿ ರಾಹುಲ್ ವಿಕೆಟ್​ಗಾಗಿ ಮನವಿ ಮಾಡಲಾಗಿತ್ತು. ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿದ್ದರಿಂದ ಇಂಗ್ಲೆಂಡ್ ಆಟಗಾರರು ಮನವಿ ಮಾಡಿದ್ದರು. ಆದರೆ ಫೀಲ್ಡ್​ ಅಂಪೈರ್ ನಾಟೌಟ್ ಎಂದು ನೀಡಿದ ತೀರ್ಪಿನ ವಿರುದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಡಿಆರ್​ಎಸ್ ಮೊರೆ ಹೋಗಿದ್ದರು. ಚೆಂಡು ಬ್ಯಾಟ್ ಸವರಿ ಕೀಪರ್ ಕೈ ಸೇರಿರುವುದು ಡಿಆರ್‌ಎಸ್ ಪರಿಶೀಲನೆ ವೇಳೆ ಸ್ಷಷ್ಟವಾಗಿತ್ತು. ಇದಾಗ್ಯೂ ಅಂಪೈರ್ ಔಟ್ ನೀಡುತ್ತಿದ್ದಂತೆ ರಾಹುಲ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆದಿದ್ದರು.

1 / 5
ಈ ಬಗ್ಗೆ ಆನ್-ಫೀಲ್ಡ್ ಅಂಪೈರ್‌ಗಳಾದ ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ಅಲೆಕ್ಸ್ ವಾರ್ಫ್ ಮ್ಯಾಚ್ ರೆಫರಿಗೆ ದೂರು ನೀಡಿದ್ದರು. ಅದರಂತೆ ಅಂಪೈರ್ ನಿರ್ಧಾರಕ್ಕೆ ಅಸಮ್ಮತಿ ತೋರಿದ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಅವರು ಪಂದ್ಯದ ಶುಲ್ಕದ  ಶೇ. 15 ರಷ್ಟು ದಂಡವನ್ನು ಪಾವತಿಸಬೇಕಿದೆ.

ಈ ಬಗ್ಗೆ ಆನ್-ಫೀಲ್ಡ್ ಅಂಪೈರ್‌ಗಳಾದ ರಿಚರ್ಡ್ ಇಲ್ಲಿಂಗ್‌ವರ್ತ್ ಮತ್ತು ಅಲೆಕ್ಸ್ ವಾರ್ಫ್ ಮ್ಯಾಚ್ ರೆಫರಿಗೆ ದೂರು ನೀಡಿದ್ದರು. ಅದರಂತೆ ಅಂಪೈರ್ ನಿರ್ಧಾರಕ್ಕೆ ಅಸಮ್ಮತಿ ತೋರಿದ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಅವರು ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡವನ್ನು ಪಾವತಿಸಬೇಕಿದೆ.

2 / 5
"ರಾಹುಲ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದ್ದು, ಇದು ಅಂತರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರದ ವಿರುದ್ದದ ನಡೆಯಾಗಿದೆ" ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೆ ಆಟಗಾರರ ಶಿಸ್ತಿನ ದಾಖಲೆ ಪಟ್ಟಿಯಲ್ಲಿ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

"ರಾಹುಲ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದ್ದು, ಇದು ಅಂತರಾಷ್ಟ್ರೀಯ ಪಂದ್ಯದ ಸಮಯದಲ್ಲಿ ಅಂಪೈರ್ ನಿರ್ಧಾರದ ವಿರುದ್ದದ ನಡೆಯಾಗಿದೆ" ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೆ ಆಟಗಾರರ ಶಿಸ್ತಿನ ದಾಖಲೆ ಪಟ್ಟಿಯಲ್ಲಿ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

3 / 5
ಇನ್ನು ಐಸಿಸಿ ನಿಯಮ ಉಲ್ಲಂಘಣೆಯ ಲೆವೆಲ್ 1 ಅಲ್ಲಿ ಕನಿಷ್ಠ ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಇನ್ನು ಗರಿಷ್ಠ ದಂಡದಲ್ಲಿ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ಫೈನ್ ಮತ್ತು 2 ಡಿಮೆರಿಟ್ ಪಾಯಿಂಟ್‌ಗಳನ್ನು ನೀಡಲಾಗುತ್ತದೆ. 24 ತಿಂಗಳ ಅವಧಿಯಲ್ಲಿ ಆಟಗಾರನು ನಾಲ್ಕು ಅಥವಾ ಹೆಚ್ಚು ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದರೆ, ಅವರನ್ನು ಅಮಾನತು ಪಾಯಿಂಟ್ ಆಗಿ ಪರಿವರ್ತಿಸಲಾಗುತ್ತದೆ.

ಇನ್ನು ಐಸಿಸಿ ನಿಯಮ ಉಲ್ಲಂಘಣೆಯ ಲೆವೆಲ್ 1 ಅಲ್ಲಿ ಕನಿಷ್ಠ ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಇನ್ನು ಗರಿಷ್ಠ ದಂಡದಲ್ಲಿ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ಫೈನ್ ಮತ್ತು 2 ಡಿಮೆರಿಟ್ ಪಾಯಿಂಟ್‌ಗಳನ್ನು ನೀಡಲಾಗುತ್ತದೆ. 24 ತಿಂಗಳ ಅವಧಿಯಲ್ಲಿ ಆಟಗಾರನು ನಾಲ್ಕು ಅಥವಾ ಹೆಚ್ಚು ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದರೆ, ಅವರನ್ನು ಅಮಾನತು ಪಾಯಿಂಟ್ ಆಗಿ ಪರಿವರ್ತಿಸಲಾಗುತ್ತದೆ.

4 / 5
ಅದರಂತೆ ಎರಡು ಅಮಾನತು ಅಂಕಗಳನ್ನು ಪಡೆದರೆ ಒಂದು ಟೆಸ್ಟ್ ಅಥವಾ ಎರಡು ಏಕದಿನ ಪಂದ್ಯಗಳು ಅಥವಾ ಎರಡು ಟಿ 20 ಪಂದ್ಯಗಳಿಂದ ನಿಷೇಧಕ್ಕೊಳಗಾಗಲಿದ್ದಾರೆ.

ಅದರಂತೆ ಎರಡು ಅಮಾನತು ಅಂಕಗಳನ್ನು ಪಡೆದರೆ ಒಂದು ಟೆಸ್ಟ್ ಅಥವಾ ಎರಡು ಏಕದಿನ ಪಂದ್ಯಗಳು ಅಥವಾ ಎರಡು ಟಿ 20 ಪಂದ್ಯಗಳಿಂದ ನಿಷೇಧಕ್ಕೊಳಗಾಗಲಿದ್ದಾರೆ.

5 / 5
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ