AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: Pink Ball ಟೆಸ್ಟ್​ಗಾಗಿ ಮೈದಾನದಲ್ಲಿ ಬೆವರು ಹರಿಸಿದ ವಿರಾಟ್​ ಪಡೆ

India vs England: ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಶತಕಗಳ ಬರ ಎದುರಿಸುತ್ತಿದ್ದಾರೆ. ಕೊಹ್ಲಿ 3ನೇ ಟೆಸ್ಟ್​ನಲ್ಲಿ ಮಿಂಚಲಿದ್ದಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

ಪೃಥ್ವಿಶಂಕರ
|

Updated on:Feb 23, 2021 | 2:49 PM

ಸುಮಾರು ಒಂದು ವಾರದ ನಂತರ, ಭಾರತ ಹಾಗೂ ಇಂಗ್ಲೆಂಡ್‌ ಕ್ರಿಕೆಟ್ ತಂಡಗಳು ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವು ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ಉಭಯ ತಂಡಗಳು ಸಮಬಲ (1-1) ಸಾಧಿಸಿವೆ.

ಸುಮಾರು ಒಂದು ವಾರದ ನಂತರ, ಭಾರತ ಹಾಗೂ ಇಂಗ್ಲೆಂಡ್‌ ಕ್ರಿಕೆಟ್ ತಂಡಗಳು ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವು ತನ್ನ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ಉಭಯ ತಂಡಗಳು ಸಮಬಲ (1-1) ಸಾಧಿಸಿವೆ.

1 / 7
ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಶತಕಗಳ ಬರ ಎದುರಿಸುತ್ತಿದ್ದಾರೆ. ಕೊಹ್ಲಿ ಕೊನೆಯ ಶತಕ 2019ರ ನವೆಂಬರ್‌ನಲ್ಲಿ ಸಿಡಿದಿತ್ತು. 3ನೇ ಟೆಸ್ಟ್​ನಲ್ಲಿ ಕೊಹ್ಲಿ ಮಿಂಚಿ, ಶತಕ ಸಿಡಿಸುತ್ತಾರೆ ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.

Virat Kohli

2 / 7
ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮ ವಿಫಲವಾದರೂ ಎರಡನೇ ಟೆಸ್ಟ್‌ನಲ್ಲಿ ಫಾರ್ಮ್‌ಗೆ ಮರಳಿದರು. ಅಬ್ಬರದ ಶತಕ ಸಿಡಿಸುವ ಮೂಲಕ ಟೀಕಾಕಾರಿಗೆ ರೋಹಿತ್​ ಸರಿಯಾದ ಉತ್ತರ ನೀಡಿದ್ದರು. ಹೀಗಾಗಿ 3ನೇ ಟೆಸ್ಟ್​ನಲ್ಲಿ ರೋಹಿತ್ ಮೇಲೆ ಭಾರೀ ನಿರೀಕ್ಷೆಗಳಿವೆ.

Rohit Sharma

3 / 7
ಈ ಸರಣಿಯಲ್ಲಿ ರಿಷಭ್ ಪಂತ್ ಬ್ಯಾಟಿಂಗ್ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಅವರ ವಿಕೆಟ್ ಕೀಪಿಂಗ್ ಕೂಡ ಉನ್ನತ ದರ್ಜೆಯಲ್ಲಿದೆ. ಸರಣಿಯ ಈವರೆಗಿನ ಆಟದಲ್ಲಿ ಭಾರತಕ್ಕೆ ಇದು ಅತಿದೊಡ್ಡ ಪ್ಲಸ್ ಪಾಯಿಂಟ್. ಮುಂದಿನ ಪಂದ್ಯದಲ್ಲೂ ಪಂತ್​ ಮಿಂಚುವ ನಿರೀಕ್ಷೆ ಇದೆ.

Rishabh Pant

4 / 7
India vs England: Pink Ball ಟೆಸ್ಟ್​ಗಾಗಿ ಮೈದಾನದಲ್ಲಿ ಬೆವರು ಹರಿಸಿದ ವಿರಾಟ್​ ಪಡೆ

5 / 7
ಮೂರನೇ ಟೆಸ್ಟ್ ಪಂದ್ಯದ ದೊಡ್ಡ ಪ್ರಶ್ನೆಯೆಂದರೆ ಉಮೇಶ್ ಯಾದವ್ ಅವರ ಫಿಟ್‌ನೆಸ್. ಅವರು ಆಡಲು ರೆಡಿಯಾಗಿದ್ದರೆ, ಕುಲದೀಪ್ ಯಾದವ್ ಬದಲಿಗೆ ಆಡುವ 11ರಲ್ಲಿ ಅವರು ಕಾಣಿಸಿಕೊಳ್ಳುವ ನಿರೀಕ್ಷೆ ಇದೆ.

Umesh Yadav

6 / 7
2ನೇ ಟೆಸ್ಟ್​ ಪಂದ್ಯದಲ್ಲಿ ಕೇವಲ 11 ಓವರ್‌ ಎಸೆದ ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡಲಿದ್ದಾರಾ ಎಂಬ ಅನುಮಾನ ಶುರುವಾಗಿದೆ. ಅನುಭವದ ಕೊರತೆ ಎದುರಿಸುತ್ತಿರುವ ಸಿರಾಜ್​ಗೆ ಈ ಪಂದ್ಯದಲ್ಲಿ ಆಡುವ ಅವಕಾಶ ತೀರ ವಿರಳವಾಗಿದೆ.

Mohammed Siraj

7 / 7

Published On - 2:21 pm, Tue, 23 February 21

Follow us
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್