AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಏಕದಿನ ಸರಣಿಯಲ್ಲಿ ಕೊಹ್ಲಿ ಬಾರಿಸುವ ಒಂದೇ ಒಂದು ಶತಕ ಎಷ್ಟೇಲ್ಲಾ ದಾಖಲೆ ಬರೆಯಲಿದೆ ಗೊತ್ತಾ?

India vs England: ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Mar 22, 2021 | 11:37 AM

ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.

ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.

1 / 6
ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನ ಒಂದು ಶತಕ ಗಳಿಸಿದರೆ, ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗಳಿಸಿರುವ 4 ಶತಕಗಳ ದಾಖಲೆಯನ್ನು ಸಮಗೊಳಿಸಲಿದ್ದಾರೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನ ಒಂದು ಶತಕ ಗಳಿಸಿದರೆ, ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗಳಿಸಿರುವ 4 ಶತಕಗಳ ದಾಖಲೆಯನ್ನು ಸಮಗೊಳಿಸಲಿದ್ದಾರೆ.

2 / 6
ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಸಾಧನೆಯ ಮೂಲಕ ಕೊಹ್ಲಿ, ನಾಯಕನಾಗಿ 41 ಶತಕಗಳಿಸಿರುವ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಸಾಧನೆಯ ಮೂಲಕ ಕೊಹ್ಲಿ, ನಾಯಕನಾಗಿ 41 ಶತಕಗಳಿಸಿರುವ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

3 / 6
ಇಂಗ್ಲೆಂಡ್​ ವಿರುದ್ಧ ಕಿಂಗ್​ ಕೊಹ್ಲಿ, ಸುರೇಶ್ ರೈನಾ ಮಾಡಿರುವ ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 30 ಪಂದ್ಯಗಳಲ್ಲಿ ಸರೇಶ್​ ರೈನಾ 1178 ರನ್ ಗಳಿಸಿದ್ದಾರೆ. ನಾಯಕ ಕೊಹ್ಲಿ ಇನ್ನೂ ಕೇವಲ 39 ರನ್​ ಗಳಿಸಿದರೆ, ರೈನಾ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ. ಈ ಸಾಧನೆ ಮಾಡುವ ಮೂಲಕ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ನಾಲ್ಕನೇ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗುವ ಅವಕಾಶವನ್ನು ಹೊಂದಿದ್ದಾರೆ.

ಇಂಗ್ಲೆಂಡ್​ ವಿರುದ್ಧ ಕಿಂಗ್​ ಕೊಹ್ಲಿ, ಸುರೇಶ್ ರೈನಾ ಮಾಡಿರುವ ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 30 ಪಂದ್ಯಗಳಲ್ಲಿ ಸರೇಶ್​ ರೈನಾ 1178 ರನ್ ಗಳಿಸಿದ್ದಾರೆ. ನಾಯಕ ಕೊಹ್ಲಿ ಇನ್ನೂ ಕೇವಲ 39 ರನ್​ ಗಳಿಸಿದರೆ, ರೈನಾ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ. ಈ ಸಾಧನೆ ಮಾಡುವ ಮೂಲಕ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ನಾಲ್ಕನೇ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗುವ ಅವಕಾಶವನ್ನು ಹೊಂದಿದ್ದಾರೆ.

4 / 6
ವಿರಾಟ್ ಕೊಹ್ಲಿ ಇನ್ನ 135 ರನ್ ಗಳಿಸಿದರೆ, ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯದಲ್ಲಿ 5000 ರನ್‌ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿಗೂ ಮೊದಲು ಈ ದಾಖಲೆಯನ್ನ ಸಚಿನ್, ಸೌರವ್ ಮತ್ತು ದ್ರಾವಿಡ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಇನ್ನ 135 ರನ್ ಗಳಿಸಿದರೆ, ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯದಲ್ಲಿ 5000 ರನ್‌ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿಗೂ ಮೊದಲು ಈ ದಾಖಲೆಯನ್ನ ಸಚಿನ್, ಸೌರವ್ ಮತ್ತು ದ್ರಾವಿಡ್ ಮಾಡಿದ್ದಾರೆ.

5 / 6
ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 20 ಶತಕಗಳನ್ನು ಗಳಿಸಿದ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಈ ದಾಖಲೆಯನ್ನು 3 ಏಕದಿನ ಸರಣಿಯಲ್ಲಿ ಕೇವಲ 1 ಶತಕ ಬಾರಿಸುವುದರೊಂದಿಗೆ ಸಮನಾಗಿಸಲಿದ್ದಾರೆ.

ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 20 ಶತಕಗಳನ್ನು ಗಳಿಸಿದ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಈ ದಾಖಲೆಯನ್ನು 3 ಏಕದಿನ ಸರಣಿಯಲ್ಲಿ ಕೇವಲ 1 ಶತಕ ಬಾರಿಸುವುದರೊಂದಿಗೆ ಸಮನಾಗಿಸಲಿದ್ದಾರೆ.

6 / 6
Follow us
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಪಾಕ್​ಗೆ ಬಿಎಸ್‌ಎಫ್ ನೀಡಿದ ಹೊಡೆತದಿಂದ ಹೊರಬರಲು ವರ್ಷವೇ ಬೇಕು; ಅಮಿತ್ ಶಾ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು