AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಏಕದಿನ ಸರಣಿಯಲ್ಲಿ ಕೊಹ್ಲಿ ಬಾರಿಸುವ ಒಂದೇ ಒಂದು ಶತಕ ಎಷ್ಟೇಲ್ಲಾ ದಾಖಲೆ ಬರೆಯಲಿದೆ ಗೊತ್ತಾ?

India vs England: ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Mar 22, 2021 | 11:37 AM

Share
ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.

ಟೆಸ್ಟ್ ಮತ್ತು ಟಿ 20 ಸರಣಿಯಲ್ಲಿ ಗೆದ್ದುಬೀಗಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಏಕದಿನ ಸರಣಿಯ ಮೇಲೆ ಕಣ್ಣಿಟ್ಟಿದ್ದಾರೆ. ವಿರಾಟ್ ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯಗಳಲ್ಲಿ 5 ದಾಖಲೆಗಳನ್ನು ತಮ್ಮ ಖಾತೆಗೆ ಬರೆದುಕೊಳ್ಳುವ ತವಕದಲ್ಲಿದ್ದಾರೆ.

1 / 6
ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನ ಒಂದು ಶತಕ ಗಳಿಸಿದರೆ, ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗಳಿಸಿರುವ 4 ಶತಕಗಳ ದಾಖಲೆಯನ್ನು ಸಮಗೊಳಿಸಲಿದ್ದಾರೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನ ಒಂದು ಶತಕ ಗಳಿಸಿದರೆ, ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರು ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಗಳಿಸಿರುವ 4 ಶತಕಗಳ ದಾಖಲೆಯನ್ನು ಸಮಗೊಳಿಸಲಿದ್ದಾರೆ.

2 / 6
ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಸಾಧನೆಯ ಮೂಲಕ ಕೊಹ್ಲಿ, ನಾಯಕನಾಗಿ 41 ಶತಕಗಳಿಸಿರುವ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ವಿರಾಟ್ ಕೊಹ್ಲಿ ಇನ್ನ 1 ಶತಕ ಗಳಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಸಾಧನೆಯ ಮೂಲಕ ಕೊಹ್ಲಿ, ನಾಯಕನಾಗಿ 41 ಶತಕಗಳಿಸಿರುವ ಆಸಿಸ್​ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

3 / 6
ಇಂಗ್ಲೆಂಡ್​ ವಿರುದ್ಧ ಕಿಂಗ್​ ಕೊಹ್ಲಿ, ಸುರೇಶ್ ರೈನಾ ಮಾಡಿರುವ ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 30 ಪಂದ್ಯಗಳಲ್ಲಿ ಸರೇಶ್​ ರೈನಾ 1178 ರನ್ ಗಳಿಸಿದ್ದಾರೆ. ನಾಯಕ ಕೊಹ್ಲಿ ಇನ್ನೂ ಕೇವಲ 39 ರನ್​ ಗಳಿಸಿದರೆ, ರೈನಾ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ. ಈ ಸಾಧನೆ ಮಾಡುವ ಮೂಲಕ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ನಾಲ್ಕನೇ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗುವ ಅವಕಾಶವನ್ನು ಹೊಂದಿದ್ದಾರೆ.

ಇಂಗ್ಲೆಂಡ್​ ವಿರುದ್ಧ ಕಿಂಗ್​ ಕೊಹ್ಲಿ, ಸುರೇಶ್ ರೈನಾ ಮಾಡಿರುವ ವಿಶಿಷ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧದ 30 ಪಂದ್ಯಗಳಲ್ಲಿ ಸರೇಶ್​ ರೈನಾ 1178 ರನ್ ಗಳಿಸಿದ್ದಾರೆ. ನಾಯಕ ಕೊಹ್ಲಿ ಇನ್ನೂ ಕೇವಲ 39 ರನ್​ ಗಳಿಸಿದರೆ, ರೈನಾ ಅವರ ದಾಖಲೆಯನ್ನು ಸಮಗೊಳಿಸಲಿದ್ದಾರೆ. ಈ ಸಾಧನೆ ಮಾಡುವ ಮೂಲಕ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ ನಾಲ್ಕನೇ ಅತ್ಯಂತ ಯಶಸ್ವಿ ಭಾರತೀಯ ಬ್ಯಾಟ್ಸ್‌ಮನ್ ಆಗುವ ಅವಕಾಶವನ್ನು ಹೊಂದಿದ್ದಾರೆ.

4 / 6
ವಿರಾಟ್ ಕೊಹ್ಲಿ ಇನ್ನ 135 ರನ್ ಗಳಿಸಿದರೆ, ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯದಲ್ಲಿ 5000 ರನ್‌ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿಗೂ ಮೊದಲು ಈ ದಾಖಲೆಯನ್ನ ಸಚಿನ್, ಸೌರವ್ ಮತ್ತು ದ್ರಾವಿಡ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಇನ್ನ 135 ರನ್ ಗಳಿಸಿದರೆ, ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯದಲ್ಲಿ 5000 ರನ್‌ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಕೊಹ್ಲಿಗೂ ಮೊದಲು ಈ ದಾಖಲೆಯನ್ನ ಸಚಿನ್, ಸೌರವ್ ಮತ್ತು ದ್ರಾವಿಡ್ ಮಾಡಿದ್ದಾರೆ.

5 / 6
ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 20 ಶತಕಗಳನ್ನು ಗಳಿಸಿದ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಈ ದಾಖಲೆಯನ್ನು 3 ಏಕದಿನ ಸರಣಿಯಲ್ಲಿ ಕೇವಲ 1 ಶತಕ ಬಾರಿಸುವುದರೊಂದಿಗೆ ಸಮನಾಗಿಸಲಿದ್ದಾರೆ.

ತವರು ಮೈದಾನದಲ್ಲಿ ಆಡಿದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು 20 ಶತಕಗಳನ್ನು ಗಳಿಸಿದ ದಾಖಲೆಯನ್ನು ಸಚಿನ್ ತೆಂಡೂಲ್ಕರ್ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಈ ದಾಖಲೆಯನ್ನು 3 ಏಕದಿನ ಸರಣಿಯಲ್ಲಿ ಕೇವಲ 1 ಶತಕ ಬಾರಿಸುವುದರೊಂದಿಗೆ ಸಮನಾಗಿಸಲಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ