AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿ ಬ್ಯಾಟ್​ನಿಂದ ಸಿಡಿದ ಚೊಚ್ಚಲ ಶತಕ ಚಿನ್ನಸ್ವಾಮಿಯಲ್ಲಿ: ಆ ಆಟ ಮರುಕಳಿಸುತ್ತಾ?

IND vs SL 2nd Test: ಚಿನ್ನಸ್ವಾಮಿ ಮೈದಾನದಲ್ಲಿ ವಿರಾಟ್ ಕೊಹ್ಲಿ ಶತಕ ಹಾಗೂ ಅರ್ಧ ಶತಕ ಬಾರಿಸಿದ್ದಾರೆ. 2012ರಲ್ಲಿ ನ್ಯೂಜಿಲೆಂಡ್ ವಿರುದ್ಧ 103 ರನ್ ಗಳ ಇನ್ನಿಂಗ್ಸ್ ಆಡಿದ್ದರು. ಇದು ಕೊಹ್ಲಿ ವೃತ್ತಿಜೀವನದಲ್ಲಿ ಕೇವಲ ಎರಡನೇ ಮತ್ತು ಭಾರತದಲ್ಲಿ ಸಿಡಿಸಿದ ಮೊದಲ ಶತಕವಾಗಿದೆ.

Vinay Bhat
|

Updated on:Mar 11, 2022 | 11:32 AM

Share
Virat Kohli: ಕೊಹ್ಲಿ ಬ್ಯಾಟ್​ನಿಂದ ಸಿಡಿದ ಚೊಚ್ಚಲ ಶತಕ ಚಿನ್ನಸ್ವಾಮಿಯಲ್ಲಿ: ಆ ಆಟ ಮರುಕಳಿಸುತ್ತಾ?

ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ರಿಷಬ್ ಪಂತ್ 10ನೇ ಸ್ಥಾನದಲ್ಲಿದ್ದಾರೆ.

1 / 4
ಕಳೆದ 14 ವರ್ಷಗಳಿಂದ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಕೊಹ್ಲಿ, ಈ ಮೈದಾನದಲ್ಲಿ ಹಲವು ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಭಾರತ ಪರ ಕೇವಲ 3 ಟೆಸ್ಟ್ ಪಂದ್ಯಗಳನ್ನಷ್ಟೆ ಆಡಿದ್ದಾರೆ. ಆದರೂ ಅವರ ದಾಖಲೆ ಉತ್ತಮವಾಗಿದೆ. ಕೊಹ್ಲಿ ಈ ಮೈದಾನದಲ್ಲಿ ಆಡಿರುವ 4 ಇನ್ನಿಂಗ್ಸ್ ಗಳಲ್ಲಿ 60 ಕ್ಕಿಂತ ಹೆಚ್ಚು ಸರಾಸರಿಯೊಂದಿಗೆ 181 ರನ್ ಗಳಿಸಿದ್ದಾರೆ.

2 / 4
ಈ ಮೈದಾನದಲ್ಲಿ ಕೊಹ್ಲಿ ಶತಕ ಹಾಗೂ ಅರ್ಧ ಶತಕ ಬಾರಿಸಿರುವುದು ವಿಶೇಷ. ಅವರು ಚಿನ್ನಸ್ವಾಮಿಯಲ್ಲಿ ತಮ್ಮ ಮೊದಲ ಟೆಸ್ಟ್ ಇನ್ನಿಂಗ್ಸ್ನಲ್ಲಿ ಶತಕ ಗಳಿಸಿದ್ದರು. 2012ರಲ್ಲಿ ನ್ಯೂಜಿಲೆಂಡ್ ವಿರುದ್ಧ 103 ರನ್ ಗಳ ಇನ್ನಿಂಗ್ಸ್ ಆಡಿದ್ದರು. ಇದು ಕೊಹ್ಲಿ ವೃತ್ತಿಜೀವನದಲ್ಲಿ ಕೇವಲ ಎರಡನೇ ಮತ್ತು ಭಾರತದಲ್ಲಿ ಸಿಡಿಸಿದ ಮೊದಲ ಶತಕವಾಗಿದೆ. ನಂತರ ಎರಡನೇ ಇನ್ನಿಂಗ್ಸ್ನಲ್ಲಿ 51 ರನ್ ಗಳಿಸಿ ಮಿಂಚಿದ್ದರು.

3 / 4
ಇಷ್ಟೇ ಅಲ್ಲ, ಈ ಟೆಸ್ಟ್ ಪಂದ್ಯ ಹಗಲು-ರಾತ್ರಿ ಪಂದ್ಯವಾಗಿದ್ದು, ಪಿಂಕ್ ಚೆಂಡಿನೊಂದಿಗೆ ಟೆಸ್ಟ್ ಆಡುವ ವಿಚಾರಕ್ಕೆ ಬಂದರೆ ಇಲ್ಲಿಯೂ ಕೊಹ್ಲಿ ಬ್ಯಾಟ್ ಹೆಚ್ಚು ಸದ್ದು ಮಾಡಿದೆ. ಡೇ-ನೈಟ್ ಟೆಸ್ಟ್​ಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಕೊಹ್ಲಿ ಆಗಿದ್ದಾರೆ. ಒಂದು ಶತಕ ಮತ್ತು ಅರ್ಧಶತಕ ಸೇರಿದಂತೆ ಒಟ್ಟು 241 ರನ್ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಗಳಿಸಿದ್ದಾರೆ.

4 / 4

Published On - 11:10 am, Fri, 11 March 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ