AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ ಜನತೆಯನ್ನು ರೋಮಾಂಚನಗೊಳಿಸಿದ ವಾಯುಸೇನೆ ಏರ್ ಶೋ, ಫೋಟೋಸ್​ ನೋಡಿ

ಬೀದರ್ ಜಿಲ್ಲೆಯ ಜನರ ಆಸೆಯಂತೆ ವಾಯು ಸೇನೆಯ ಶಕ್ತಿಯನ್ನು ಜನರಿಗೆ, ಮಕ್ಕಳಿಗೆ ತೋರಿಸುವ ಉದ್ದೇಶದಿಂದ ಬೀದರ್ ಕೋಟೆ ಆವರಣದಲ್ಲಿ ಬೀದರ್​ನ ಏರ್ ಬೇಸ್ ವತಿಯಿಂದ ಎರಡು ದಿನಗಳ ಕಾಲ ಏರ್ ಶೋ ಆಯೋಜನೆ ಮಾಡಲಾಗಿದೆ. ಶನಿವಾರ ನಡೆದ ಏರ್ ಶೋ ರೋಮಜನಕಾರಿಯಾಗಿತ್ತು. ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.

ಸುರೇಶ ನಾಯಕ
| Edited By: |

Updated on: Sep 22, 2024 | 7:49 AM

Share
Indian Air Force Conducted Two Days Airshow in Bidar, Kannada News

ಬೀದರ್​ನ ಕೋಟೆ ಆವರಣದಲ್ಲಿ ಶನಿವಾರ ನಡೆದ ಏರ್ ಶೋ ರೋಮಜನಕಾರಿಯಾಗಿತ್ತು. ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು. ಯುದ್ದ ವಿಮಾನಗಳು ಆಕಾಶದಲ್ಲಿ ಬಣ್ಣದಿಂದ ಬಿಡಿಸಿದ ತ್ರಿವರ್ಣ ಧ್ವಜ ನೋಡಲು ಎರಡು ಕಣ್ಣು ಸಾಲದು.

1 / 6
Indian Air Force Conducted Two Days Airshow in Bidar, Kannada News

ಬೀದರ್ ಜಿಲ್ಲೆಯ ಜನರ ಆಸೆಯಂತೆ ವಾಯು ಸೇನೆಯ ಶಕ್ತಿಯನ್ನು ಜನರಿಗೆ, ಮಕ್ಕಳಿಗೆ ತೋರಿಸುವ ಉದ್ದೇಶದಿಂದ ಬೀದರ್ ಕೋಟೆ ಆವರಣದಲ್ಲಿ ಬೀದರ್​ನ ಏರ್ ಬೇಸ್ ವತಿಯಿಂದ ಎರಡು ದಿನಗಳ ಕಾಲ ಏರ್ ಶೋ ಆಯೋಜನೆ ಮಾಡಲಾಗಿದೆ.

2 / 6
Indian Air Force Conducted Two Days Airshow in Bidar, Kannada News

ಶನಿವಾರ ನಡೆದ ಏರ್ ಶೋನಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. 10 ನಿಮಿಷಗಳ ಕಾಲ ಸೂರ್ಯಕಿರಣ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡುವ ಮೂಲಕ ಮಕ್ಕಳ ಹಾಗೂ ನೇರದಿದ್ದವರಲ್ಲಿ ರೋಮಾಚನ ಉಂಟುಮಾಡಿದವು.

3 / 6
Indian Air Force Conducted Two Days Airshow in Bidar, Kannada News

ಇದು ಎರಡುನೇ ಬಾರಿಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಮತ್ತು ಸೈನಿಕರ ಕುಟುಂಬಸ್ಥರಿಗೆ ಏರ್ ಶೋ ನೋಡಲು ಅವಕಾಶ ಕಲ್ಪಿಸಲಾಗಿದೆ. ಸೂರ್ಯ ಕಿರಣ ಯುದ್ಧ ವಿಮಾನಗಳು ಹೃದಯ ನಡುಗಿಸುವಂತಹ ಶಬ್ಧಮಾಡುತ್ತಾ ಮೇಲಕ್ಕೇರಿ ಓರೆಯಾದ ತಿರುವಿನೊಂದಿಗೆ ಮುಂದೆ ಸಾಗುವುದನ್ನು ಕಂಡು ಪ್ರೇಕ್ಷಕರು ರೋಮಾಂಚನಗೊಂಡರು.

4 / 6
Indian Air Force Conducted Two Days Airshow in Bidar, Kannada News

ಮತ್ತೆ ಕೆಲ ವಿಮಾನಗಳು ಮೇಲಕ್ಕೆ ಹೋಗಿ ತಲೆ ಕೆಳಗಾಗಿ ರಫ್​ ಅಂತ ಸ್ವಲ್ಪ ಕೆಳೆಗೆ ಬಂದು, ಪಲ್ಟಿ ಹೊಡೆದಿರುವುದನ್ನು ಕಂಡು ಜನರನ್ನು ಕಕ್ಕಾಬಿಕ್ಕಿಯಾಗಿಸಿದವು. ಲೋಹದ ಹಕ್ಕಿಗಳನ್ನು ಹತ್ತಿರದಿಂದ ನೋಡಿ, ಆಕಾಶದಲ್ಲಿ ಅದು ಹಾರಾಡುವುದನ್ನು ಕಂಡು ಹಾಗೂ ಅದನ್ನು ಚಾಲನೆ ಮಾಡಿದ ಪೈಲಟ್​ ಕಂಡು ವಿದ್ಯಾರ್ಥಿಗಳು ಖುಷಿ ಪಟ್ಟರು ನಾವೂ ಪೈಲೆಟ್ ಆಗಬೇಕೆಂಬ ಆಸೆ ವ್ಯಕ್ತಪಡಿಸಿದ್ದರು.

5 / 6
Indian Air Force Conducted Two Days Airshow in Bidar, Kannada News

ಶನಿವಾರ ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಏರ್ ಶೋ ವೀಕ್ಷಿಸಿದರು. ವಾಯುಸೇನೆಯ ಯುದ್ಧ ವಿಮಾನಗಳ ಹಾರಾಟ ಕಂಡು ಖುಷಿ ಪಟ್ಟರು. ಸೂರ್ಯಕಿರಣ ಯುದ್ಧ ವಿಮಾನಗಳ ಶಕ್ತಿ ಪ್ರದರ್ಶನ ಎಲ್ಲೆರ ಗಮನ ಸೆಳೆದವು.

6 / 6
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಕಾಂಗ್ರೆಸ್ ನಾಯಕರಿಂದ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿಕೆಶಿ ಏನಂದ್ರು?
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು
ಮಹಾರಾಷ್ಟ್ರದ ರಾಯಗಢದಲ್ಲಿ ಕಂದಕಕ್ಕೆ ಉರುಳಿದ ಕಾರು, ಎಂಟು ಮಂದಿ ಸಾವು