AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು

Indian Army Day 2022: ಇಂದು ಭಾರತೀಯ ಸೇನಾ ದಿನ. ಭಾರತರೀಯ ಸೈನಿಕರ ತ್ಯಾಗ, ಕೊಡುಗೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಸೈನಿಕರು ವಿವಿಧ ವಾತಾವರಣದಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Jan 15, 2022 | 10:03 AM

Share
ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

1 / 8
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

2 / 8
ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

3 / 8
ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

4 / 8
ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

5 / 8
ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

6 / 8
ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

7 / 8
ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

8 / 8

Published On - 10:00 am, Sat, 15 January 22

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು