AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು

Indian Army Day 2022: ಇಂದು ಭಾರತೀಯ ಸೇನಾ ದಿನ. ಭಾರತರೀಯ ಸೈನಿಕರ ತ್ಯಾಗ, ಕೊಡುಗೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಸೈನಿಕರು ವಿವಿಧ ವಾತಾವರಣದಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Jan 15, 2022 | 10:03 AM

Share
ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

1 / 8
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

2 / 8
ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

3 / 8
ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

4 / 8
ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

5 / 8
ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

6 / 8
ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

7 / 8
ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

8 / 8

Published On - 10:00 am, Sat, 15 January 22

Follow Us
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್