AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ಸೇವೆ ಸಲ್ಲಿಸುವ ಭಾರತೀಯ ಸೈನಿಕರು; ಇಲ್ಲಿವೆ ಮೈ ನವಿರೇಳಿಸುವ ಫೋಟೋಗಳು

Indian Army Day 2022: ಇಂದು ಭಾರತೀಯ ಸೇನಾ ದಿನ. ಭಾರತರೀಯ ಸೈನಿಕರ ತ್ಯಾಗ, ಕೊಡುಗೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಸೈನಿಕರು ವಿವಿಧ ವಾತಾವರಣದಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Jan 15, 2022 | 10:03 AM

Share
ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

ಪ್ರತಿವರ್ಷ ಜನವರಿ 15ರಂದು ಭಾರತೀಯ ಸೇನಾ ದಿನವನ್ನು ಆಚರಿಸಲಾಗುತ್ತದೆ.

1 / 8
ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

ಲೆಫ್ಟಿನೆಂಟ್ ಜನರಲ್ ಕೆಎಂ ಕಾರಿಯಪ್ಪ ಅವರು 1949ರಲ್ಲಿ ಅಂತಿಮ ಬ್ರಿಟಿಷ್ ಕಮಾಂಡರ್-ಇನ್-ಚೀಫ್ ಆಗಿದ್ದ ಜನರಲ್ ಫ್ರಾನ್ಸಿಸ್ ಬುಚರ್ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡರು.

2 / 8
ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

ಆ ದಿನವನ್ನು ಸೇನಾ ದಿನವನ್ನಾಗಿ ಆಚರಿಸಲಾಗುತ್ತದೆ. ಇಂದು 74ನೇ ವರ್ಷದ ಸೇನಾ ದಿನ.

3 / 8
ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ಹಂಚಿಕೊಂಡ ವಿಶೇಷ ಚಿತ್ರಗಳು ಇಲ್ಲಿವೆ.

4 / 8
ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

ಹಿಮಾಚ್ಛಾದಿತ ಪ್ರದೇಶಗಳಲ್ಲಿ ಭಾರತೀಯ ಸೈನಿಕರು.

5 / 8
ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೈನಿಕರು.

6 / 8
ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

ಪರ್ವತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ಭಾರತೀಯ ಸೈನಿಕರು

7 / 8
ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

ಬಂಡೆಯ ನಡುವೆ ಮರೆಯಲ್ಲಿ ಕುಳಿತು ದೇಶ ಕಾಯುತ್ತಿರುವ ಭಾರತೀಯ ಸೈನಿಕ.

8 / 8

Published On - 10:00 am, Sat, 15 January 22

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ