AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Saina: ಹೆಣ್ಣೆಂದು ತನ್ನ ಅಜ್ಜಿಯಿಂದ ತಿರಸ್ಕಾರಕ್ಕೊಳಗಾಗಿದ್ದ ಸೈನಾ ನೆಹ್ವಾಲ್​ಗೆ ಇಂದು 31ನೇ ಜನುಮದಿನ

ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ಸೈನಾ ನೆಹ್ವಾಲ್​ ಅವರ ಅಜ್ಜಿ, ಸೈನಾ ನೆಹ್ವಾಲ್ ಜನಿಸಿ ಒಂದು ತಿಂಗಳು ಕಳೆದಿದ್ದರು ಸಹ, ತಮ್ಮ ಮೊಮ್ಮಗಳನ್ನು ನೋಡಿರಲಿಲ್ಲ.

ಪೃಥ್ವಿಶಂಕರ
|

Updated on:Mar 17, 2021 | 4:40 PM

Share
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಇಂದು 31ನೇ ವರ್ಷದ ಜನುಮ ದಿನ. ಬ್ಯಾಡ್ಮಿಂಟನ್‌ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಸೈನಾ, ದೇಶದ ಪ್ರತಿ ಪ್ರಮುಖ ಪಂದ್ಯಾವಳಿ ಮತ್ತು ಸರಣಿಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಅವರು ಭಾರತದಲ್ಲಿ ಈ ಆಟಕ್ಕೆ ಹೊಸ ಗುರುತನ್ನು ನೀಡಿದ್ದಾರೆ.

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಇಂದು 31ನೇ ವರ್ಷದ ಜನುಮ ದಿನ. ಬ್ಯಾಡ್ಮಿಂಟನ್‌ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಸೈನಾ, ದೇಶದ ಪ್ರತಿ ಪ್ರಮುಖ ಪಂದ್ಯಾವಳಿ ಮತ್ತು ಸರಣಿಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಅವರು ಭಾರತದಲ್ಲಿ ಈ ಆಟಕ್ಕೆ ಹೊಸ ಗುರುತನ್ನು ನೀಡಿದ್ದಾರೆ.

1 / 5
ಸೈನಾ ನೆಹ್ವಾಲ್​

Badminton champion Saina Nehwal congratulated Yogi Adityanath for Victory in local body elections of Uttar Pradesh

2 / 5
ಸೈನಾ ಅವರ ವೃತ್ತಿಜೀವನವು ಬ್ಯಾಡ್ಮಿಂಟನ್ ಅಲ್ಲ, ಕರಾಟೆ ಯಿಂದ ಪ್ರಾರಂಭವಾಯಿತು. ಈ ಆಟದಲ್ಲಿ ಅವರು ಅನೇಕ ಸ್ಪರ್ಧೆಗಳನ್ನು ಗೆದ್ದಿದ್ದಾರೆ. ಅವರ ಬ್ಯಾಡ್ಮಿಂಟನ್ ವೃತ್ತಿಜೀವನವು ಹೈದರಾಬಾದ್ನಲ್ಲಿ ಪ್ರಾರಂಭವಾಯಿತು. ಅಲ್ಲಿ ಆಂಧ್ರಪ್ರದೇಶದ ಕ್ರೀಡಾ ಪ್ರಾಧಿಕಾರದ ಬ್ಯಾಡ್ಮಿಂಟನ್ ಕೋಚ್ ಪಿಎಸ್ಎಸ್ ಪ್ರಸಾದ್ ರಾವ್, ಮಗಳನ್ನು ಬ್ಯಾಡ್ಮಿಂಟನ್ ಆಡಲು ಕರೆತರುವಂತೆ ಸೈನಾ ತಂದೆಗೆ ಸಲಹೆ ನೀಡಿದರು.

ಸೈನಾ ಅವರ ವೃತ್ತಿಜೀವನವು ಬ್ಯಾಡ್ಮಿಂಟನ್ ಅಲ್ಲ, ಕರಾಟೆ ಯಿಂದ ಪ್ರಾರಂಭವಾಯಿತು. ಈ ಆಟದಲ್ಲಿ ಅವರು ಅನೇಕ ಸ್ಪರ್ಧೆಗಳನ್ನು ಗೆದ್ದಿದ್ದಾರೆ. ಅವರ ಬ್ಯಾಡ್ಮಿಂಟನ್ ವೃತ್ತಿಜೀವನವು ಹೈದರಾಬಾದ್ನಲ್ಲಿ ಪ್ರಾರಂಭವಾಯಿತು. ಅಲ್ಲಿ ಆಂಧ್ರಪ್ರದೇಶದ ಕ್ರೀಡಾ ಪ್ರಾಧಿಕಾರದ ಬ್ಯಾಡ್ಮಿಂಟನ್ ಕೋಚ್ ಪಿಎಸ್ಎಸ್ ಪ್ರಸಾದ್ ರಾವ್, ಮಗಳನ್ನು ಬ್ಯಾಡ್ಮಿಂಟನ್ ಆಡಲು ಕರೆತರುವಂತೆ ಸೈನಾ ತಂದೆಗೆ ಸಲಹೆ ನೀಡಿದರು.

3 / 5
ಸೈನಾ ನೆಹ್ವಾಲ್ ಅವರ ಜೀವನದ ಬಗ್ಗೆ ಬಯೋಪಿಕ್ ಚಿತ್ರವೊಂದನ್ನು ಸಹ ತಯಾರಿಸಲಾಗುತ್ತಿದೆ. ಇದರಲ್ಲಿ ಪರಿಣಿತಿ ಚೋಪ್ರಾ ಸೈನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಚಿತ್ರಕ್ಕೆ 'ಸೈನಾ' ಎಂದು ಹೆಸರಿಸಲಾಗಿದೆ. ಈ ಚಿತ್ರದ ಟ್ರೈಲರ್ ಅನ್ನು ಮಾರ್ಚ್ 8 ರಂದು ಮುಂಬೈನಲ್ಲಿ ಬಿಡುಗಡೆ ಮಾಡಲಾಯಿತು. 'ಸೈನಾ' ಚಿತ್ರ ಮಾರ್ಚ್ 26 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸೈನಾ ನೆಹ್ವಾಲ್ ಅವರ ಜೀವನದ ಬಗ್ಗೆ ಬಯೋಪಿಕ್ ಚಿತ್ರವೊಂದನ್ನು ಸಹ ತಯಾರಿಸಲಾಗುತ್ತಿದೆ. ಇದರಲ್ಲಿ ಪರಿಣಿತಿ ಚೋಪ್ರಾ ಸೈನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಚಿತ್ರಕ್ಕೆ 'ಸೈನಾ' ಎಂದು ಹೆಸರಿಸಲಾಗಿದೆ. ಈ ಚಿತ್ರದ ಟ್ರೈಲರ್ ಅನ್ನು ಮಾರ್ಚ್ 8 ರಂದು ಮುಂಬೈನಲ್ಲಿ ಬಿಡುಗಡೆ ಮಾಡಲಾಯಿತು. 'ಸೈನಾ' ಚಿತ್ರ ಮಾರ್ಚ್ 26 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

4 / 5
ಮಾರ್ಚ್ 28, 2015 ರಂದು ನಡೆದ ಇಂಡಿಯಾ ಓಪನ್ ಸೂಪರ್ ಸೀರೀಸ್ ಸೆಮಿಫೈನಲ್‌ನಲ್ಲಿ ಸ್ಪೇನ್‌ನ ಕೆರೊಲಿನಾ ಮರಿನ್ ಅವರನ್ನು ಸೋಲಿಸಿ ವಿಶ್ವದ ಪ್ರಥಮ ಶ್ರೇಯಾಂಕವನ್ನು ಗಳಿಸಿದ ಮೊದಲ ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್. ಕಾಮನ್ವೆಲ್ತ್, ಏಷ್ಯನ್ ಗೇಮ್ಸ್, ಸೂಪರ್ ಸೀರೀಸ್ ಜೊತೆಗೆ, 2012 ರಲ್ಲಿ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆದ್ದಿದ್ದಾರೆ.

indian badminton star saina nehwal turns 31 today

5 / 5

Published On - 4:39 pm, Wed, 17 March 21

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು