AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಕಾರಿನಡಿ ಅವಿತ್ತಿದ್ದ ವಿಷಕಾರಿ ರಾತ್ರಿ ಹಾವು! ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುತ್ತೆ ಈ ಹಾವು

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

Rakesh Nayak Manchi
|

Updated on:May 26, 2023 | 3:10 PM

Share
Indian Common Curet Snake Found Under Car in Gadag

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

1 / 5
Indian Common Curet Snake Found Under Car in Gadag

ಸರ್ವಿಸ್​ ಮಾಡಲೆಂದು ವ್ಯಕ್ತಿಯೊಬ್ಬರು ತನ್ನ ಕಾರನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದ ಗ್ಯಾರೇಜ್​ನಲ್ಲಿ ತಂದಿಟ್ಟಿದ್ದಾರೆ.

2 / 5
Indian Common Curet Snake Found Under Car in Gadag

ಕೆಲಸಗಾರರು ಕಾರು ಸರ್ವಿಸ್ ಮಾಡುವ ವೇಳೆ ಹಾವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಉರಗಪ್ರೇಮಿಗೆ ಮಾಹಿತಿ ನೀಡಿ ಕರೆಸಲಾಯಿತು. ಅದರಂತೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬುಡ್ನಾ, ಕಾರಿನ ಬಾನೆಟ್ ಕೆಳಭಾಗದಲ್ಲಿ ಅವಿತ್ತಿದ್ದ ಹಾವನ್ನು ರಕ್ಷಿಸಿದ್ದಾರೆ.

3 / 5
Indian Common Curet Snake Found Under Car in Gadag

ಸ್ನೇಕ್ ಬುಡ್ನಾ ಪ್ರಕಾರ, ಕಾರಿನಡಿ ಪತ್ತೆಯಾದ ಹಾವು ಇಂಡಿಯನ್ ಕಾಮನ್ ಕ್ರೈಟ್. ಈ ಹಾವಿನ ವಿಷ ನಾಗರಹಾವಿಗಿಂತಲೂ ನಾಲ್ಕು ಪಟ್ಟು ಹೆಚ್ಚಿದೆ. ರಾತ್ರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವನ್ನು ರಾತ್ರಿ ಹಾವು ಅಂತಾನೂ ಕರೆಯುತ್ತಾರೆ. ಮುನುಷ್ಯ ಮಲಗಿದ್ದಲ್ಲಿ ಬಂದ ಕಡಿಯುವುದೇ ಹೆಚ್ಚು.

4 / 5
Indian Common Curet Snake Found Under Car in Gadag

ಬುಡ್ನಾ ಸಾಬ್ ಹೇಳುವಂತೆ, ಅವರು ಈ ಹಾವನ್ನು ಮೊದಲಬಾರಿ ಹಿಡಿದಿದ್ದಾರೆ. ಇದಕ್ಕೂ ಮುನ್ನ ಸಾವನ್ನಪ್ಪಿದ್ದ ಇದೇ ಹಾವನ್ನು ನೋಡಿದ್ದರಷ್ಟೆ. ಸದ್ಯ ಈ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

5 / 5

Published On - 12:34 pm, Fri, 26 May 23

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್