AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಕಾರಿನಡಿ ಅವಿತ್ತಿದ್ದ ವಿಷಕಾರಿ ರಾತ್ರಿ ಹಾವು! ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುತ್ತೆ ಈ ಹಾವು

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

Rakesh Nayak Manchi
|

Updated on:May 26, 2023 | 3:10 PM

Share
Indian Common Curet Snake Found Under Car in Gadag

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

1 / 5
Indian Common Curet Snake Found Under Car in Gadag

ಸರ್ವಿಸ್​ ಮಾಡಲೆಂದು ವ್ಯಕ್ತಿಯೊಬ್ಬರು ತನ್ನ ಕಾರನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದ ಗ್ಯಾರೇಜ್​ನಲ್ಲಿ ತಂದಿಟ್ಟಿದ್ದಾರೆ.

2 / 5
Indian Common Curet Snake Found Under Car in Gadag

ಕೆಲಸಗಾರರು ಕಾರು ಸರ್ವಿಸ್ ಮಾಡುವ ವೇಳೆ ಹಾವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಉರಗಪ್ರೇಮಿಗೆ ಮಾಹಿತಿ ನೀಡಿ ಕರೆಸಲಾಯಿತು. ಅದರಂತೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬುಡ್ನಾ, ಕಾರಿನ ಬಾನೆಟ್ ಕೆಳಭಾಗದಲ್ಲಿ ಅವಿತ್ತಿದ್ದ ಹಾವನ್ನು ರಕ್ಷಿಸಿದ್ದಾರೆ.

3 / 5
Indian Common Curet Snake Found Under Car in Gadag

ಸ್ನೇಕ್ ಬುಡ್ನಾ ಪ್ರಕಾರ, ಕಾರಿನಡಿ ಪತ್ತೆಯಾದ ಹಾವು ಇಂಡಿಯನ್ ಕಾಮನ್ ಕ್ರೈಟ್. ಈ ಹಾವಿನ ವಿಷ ನಾಗರಹಾವಿಗಿಂತಲೂ ನಾಲ್ಕು ಪಟ್ಟು ಹೆಚ್ಚಿದೆ. ರಾತ್ರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವನ್ನು ರಾತ್ರಿ ಹಾವು ಅಂತಾನೂ ಕರೆಯುತ್ತಾರೆ. ಮುನುಷ್ಯ ಮಲಗಿದ್ದಲ್ಲಿ ಬಂದ ಕಡಿಯುವುದೇ ಹೆಚ್ಚು.

4 / 5
Indian Common Curet Snake Found Under Car in Gadag

ಬುಡ್ನಾ ಸಾಬ್ ಹೇಳುವಂತೆ, ಅವರು ಈ ಹಾವನ್ನು ಮೊದಲಬಾರಿ ಹಿಡಿದಿದ್ದಾರೆ. ಇದಕ್ಕೂ ಮುನ್ನ ಸಾವನ್ನಪ್ಪಿದ್ದ ಇದೇ ಹಾವನ್ನು ನೋಡಿದ್ದರಷ್ಟೆ. ಸದ್ಯ ಈ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

5 / 5

Published On - 12:34 pm, Fri, 26 May 23

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?