AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಕಾರಿನಡಿ ಅವಿತ್ತಿದ್ದ ವಿಷಕಾರಿ ರಾತ್ರಿ ಹಾವು! ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುತ್ತೆ ಈ ಹಾವು

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

Rakesh Nayak Manchi
|

Updated on:May 26, 2023 | 3:10 PM

Share
Indian Common Curet Snake Found Under Car in Gadag

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

1 / 5
Indian Common Curet Snake Found Under Car in Gadag

ಸರ್ವಿಸ್​ ಮಾಡಲೆಂದು ವ್ಯಕ್ತಿಯೊಬ್ಬರು ತನ್ನ ಕಾರನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದ ಗ್ಯಾರೇಜ್​ನಲ್ಲಿ ತಂದಿಟ್ಟಿದ್ದಾರೆ.

2 / 5
Indian Common Curet Snake Found Under Car in Gadag

ಕೆಲಸಗಾರರು ಕಾರು ಸರ್ವಿಸ್ ಮಾಡುವ ವೇಳೆ ಹಾವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಉರಗಪ್ರೇಮಿಗೆ ಮಾಹಿತಿ ನೀಡಿ ಕರೆಸಲಾಯಿತು. ಅದರಂತೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬುಡ್ನಾ, ಕಾರಿನ ಬಾನೆಟ್ ಕೆಳಭಾಗದಲ್ಲಿ ಅವಿತ್ತಿದ್ದ ಹಾವನ್ನು ರಕ್ಷಿಸಿದ್ದಾರೆ.

3 / 5
Indian Common Curet Snake Found Under Car in Gadag

ಸ್ನೇಕ್ ಬುಡ್ನಾ ಪ್ರಕಾರ, ಕಾರಿನಡಿ ಪತ್ತೆಯಾದ ಹಾವು ಇಂಡಿಯನ್ ಕಾಮನ್ ಕ್ರೈಟ್. ಈ ಹಾವಿನ ವಿಷ ನಾಗರಹಾವಿಗಿಂತಲೂ ನಾಲ್ಕು ಪಟ್ಟು ಹೆಚ್ಚಿದೆ. ರಾತ್ರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವನ್ನು ರಾತ್ರಿ ಹಾವು ಅಂತಾನೂ ಕರೆಯುತ್ತಾರೆ. ಮುನುಷ್ಯ ಮಲಗಿದ್ದಲ್ಲಿ ಬಂದ ಕಡಿಯುವುದೇ ಹೆಚ್ಚು.

4 / 5
Indian Common Curet Snake Found Under Car in Gadag

ಬುಡ್ನಾ ಸಾಬ್ ಹೇಳುವಂತೆ, ಅವರು ಈ ಹಾವನ್ನು ಮೊದಲಬಾರಿ ಹಿಡಿದಿದ್ದಾರೆ. ಇದಕ್ಕೂ ಮುನ್ನ ಸಾವನ್ನಪ್ಪಿದ್ದ ಇದೇ ಹಾವನ್ನು ನೋಡಿದ್ದರಷ್ಟೆ. ಸದ್ಯ ಈ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

5 / 5

Published On - 12:34 pm, Fri, 26 May 23

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ