AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಕಾರಿನಡಿ ಅವಿತ್ತಿದ್ದ ವಿಷಕಾರಿ ರಾತ್ರಿ ಹಾವು! ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುತ್ತೆ ಈ ಹಾವು

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

Rakesh Nayak Manchi
|

Updated on:May 26, 2023 | 3:10 PM

Share
Indian Common Curet Snake Found Under Car in Gadag

ರಾತ್ರಿ ವೇಳೆ ಮನುಷ್ಯ ಮಲಗಿದ್ದಲ್ಲಿ ಬಂದು ಕಡಿಯುವ ವಿಷಕಾರಿ ಹಾವು ಇಂಡಿಯನ್ ಕಾಮನ್ ಕ್ರೈಟ್ ಹಾವೊಂದು ಕಾರಿನ ಅಡಿ ಪತ್ತೆಯಾದ ಘಟನೆ ಗದಗದಲ್ಲಿ ನಡೆದಿದೆ.

1 / 5
Indian Common Curet Snake Found Under Car in Gadag

ಸರ್ವಿಸ್​ ಮಾಡಲೆಂದು ವ್ಯಕ್ತಿಯೊಬ್ಬರು ತನ್ನ ಕಾರನ್ನು ಗದಗ ಜಿಲ್ಲೆಯ ನರಗುಂದ ಪಟ್ಟಣದ ಗ್ಯಾರೇಜ್​ನಲ್ಲಿ ತಂದಿಟ್ಟಿದ್ದಾರೆ.

2 / 5
Indian Common Curet Snake Found Under Car in Gadag

ಕೆಲಸಗಾರರು ಕಾರು ಸರ್ವಿಸ್ ಮಾಡುವ ವೇಳೆ ಹಾವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಉರಗಪ್ರೇಮಿಗೆ ಮಾಹಿತಿ ನೀಡಿ ಕರೆಸಲಾಯಿತು. ಅದರಂತೆ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಬುಡ್ನಾ, ಕಾರಿನ ಬಾನೆಟ್ ಕೆಳಭಾಗದಲ್ಲಿ ಅವಿತ್ತಿದ್ದ ಹಾವನ್ನು ರಕ್ಷಿಸಿದ್ದಾರೆ.

3 / 5
Indian Common Curet Snake Found Under Car in Gadag

ಸ್ನೇಕ್ ಬುಡ್ನಾ ಪ್ರಕಾರ, ಕಾರಿನಡಿ ಪತ್ತೆಯಾದ ಹಾವು ಇಂಡಿಯನ್ ಕಾಮನ್ ಕ್ರೈಟ್. ಈ ಹಾವಿನ ವಿಷ ನಾಗರಹಾವಿಗಿಂತಲೂ ನಾಲ್ಕು ಪಟ್ಟು ಹೆಚ್ಚಿದೆ. ರಾತ್ರಿ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವನ್ನು ರಾತ್ರಿ ಹಾವು ಅಂತಾನೂ ಕರೆಯುತ್ತಾರೆ. ಮುನುಷ್ಯ ಮಲಗಿದ್ದಲ್ಲಿ ಬಂದ ಕಡಿಯುವುದೇ ಹೆಚ್ಚು.

4 / 5
Indian Common Curet Snake Found Under Car in Gadag

ಬುಡ್ನಾ ಸಾಬ್ ಹೇಳುವಂತೆ, ಅವರು ಈ ಹಾವನ್ನು ಮೊದಲಬಾರಿ ಹಿಡಿದಿದ್ದಾರೆ. ಇದಕ್ಕೂ ಮುನ್ನ ಸಾವನ್ನಪ್ಪಿದ್ದ ಇದೇ ಹಾವನ್ನು ನೋಡಿದ್ದರಷ್ಟೆ. ಸದ್ಯ ಈ ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

5 / 5

Published On - 12:34 pm, Fri, 26 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ