AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Indian Currency: ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

shivaprasad.hs
|

Updated on:Apr 10, 2022 | 9:47 AM

ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಎಷ್ಟು ಭಾಷೆಗಳಲ್ಲಿ ಮಾಹಿತಿ ಇದೆ? ಅದರಲ್ಲಿ ಏನು ಬರೆದಿದೆ? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

1 / 5
ಭಾರತೀಯ ಕರೆನ್ಸಿಯಲ್ಲಿ ನೋಟಿನ ಮೌಲ್ಯ, ಅದಕ್ಕೆ ಸಂಬಂಧಿಸಿದ ಮಾಹಿತಿಯು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿದೆ. ಇದರಿಂದ ಆಯಾ ರಾಜ್ಯ ಅಥವಾ ಪ್ರದೇಶದ ವ್ಯಕ್ತಿಯು ಕರೆನ್ಸಿಯನ್ನು ಸುಲಭವಾಗಿ ಗುರುತಿಸಬಹುದು.

2 / 5
ಭಾರತದಲ್ಲಿ ಸುಮಾರು 22 ಅಧಿಕೃತ ಭಾಷೆಗಳಿವೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

3 / 5
ವಿವಿಧ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಹಲವು ಭಾಷೆಗಳಲ್ಲಿ ಮಾಹಿತಿ ನೀಡಲಾಗಿದೆ.

4 / 5
ಭಾರತದಲ್ಲಿನ ಕರೆನ್ಸಿಯನ್ನು ರೂಪಾಯಿ ಎಂದು ಕರೆಯಲಾಗುತ್ತದೆ. ಅದೇ ರೀತಿ ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಮಾರಿಷಸ್, ಮಾಲ್ಡೀವ್ಸ್, ಇಂಡೋನೇಷ್ಯಾದಲ್ಲಿಯೂ ಕೂಡ ಕರೆನ್ಸಿಯನ್ನು ರೂಪಾಯಿ ಎಂದೇ ಕರೆಯಲಾಗುತ್ತದೆ.

5 / 5

Published On - 9:42 am, Sun, 10 April 22

Follow us
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಕಬಿನಿ ಜಲಾಶಯಕ್ಕೆ ಶಿವಣ್ಣ-ಗೀತಕ್ಕ ಭೇಟಿ, ಮಕ್ಕಳೊಂದಿಗೆ ಬೆರೆತ ದಂಪತಿ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ಮಗನಿಗಾಗಿ ಶಬರಿಯಂತೆ ಕಾಯ್ದ ತಾಯಿ, ದೈವದ ಮೊರೆ ಹೊಕ್ಕಿದ್ದ ಕುಟುಂಬ
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ರಮೋಲಾಗೆ ಆಗಸದಲ್ಲಿ ಪ್ರಪೋಸ್ ಮಾಡಿ ಹಣೆಗೆ ಮುತ್ತಿಟ್ಟ ರಕ್ಷಕ್ ಬುಲೆಟ್
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಸೇತುವೆಗಳ ಎತ್ತರ ಹೆಚ್ಚಿಸಿ ಮರುನಿರ್ಮಾಣ ಮಾಡುವ ಅವಶ್ಯಕತೆ ಇದೆ
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾಗೆ ಹೋಗಿ ಭಯೋತ್ಪಾದನೆ ವಿರುದ್ಧ ಗುಡುಗಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್