AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Indian Currency: ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

shivaprasad.hs
|

Updated on:Apr 10, 2022 | 9:47 AM

Share
ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಎಷ್ಟು ಭಾಷೆಗಳಲ್ಲಿ ಮಾಹಿತಿ ಇದೆ? ಅದರಲ್ಲಿ ಏನು ಬರೆದಿದೆ? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

1 / 5
ಭಾರತೀಯ ಕರೆನ್ಸಿಯಲ್ಲಿ ನೋಟಿನ ಮೌಲ್ಯ, ಅದಕ್ಕೆ ಸಂಬಂಧಿಸಿದ ಮಾಹಿತಿಯು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿದೆ. ಇದರಿಂದ ಆಯಾ ರಾಜ್ಯ ಅಥವಾ ಪ್ರದೇಶದ ವ್ಯಕ್ತಿಯು ಕರೆನ್ಸಿಯನ್ನು ಸುಲಭವಾಗಿ ಗುರುತಿಸಬಹುದು.

2 / 5
ಭಾರತದಲ್ಲಿ ಸುಮಾರು 22 ಅಧಿಕೃತ ಭಾಷೆಗಳಿವೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

3 / 5
ವಿವಿಧ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಹಲವು ಭಾಷೆಗಳಲ್ಲಿ ಮಾಹಿತಿ ನೀಡಲಾಗಿದೆ.

4 / 5
ಭಾರತದಲ್ಲಿನ ಕರೆನ್ಸಿಯನ್ನು ರೂಪಾಯಿ ಎಂದು ಕರೆಯಲಾಗುತ್ತದೆ. ಅದೇ ರೀತಿ ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಮಾರಿಷಸ್, ಮಾಲ್ಡೀವ್ಸ್, ಇಂಡೋನೇಷ್ಯಾದಲ್ಲಿಯೂ ಕೂಡ ಕರೆನ್ಸಿಯನ್ನು ರೂಪಾಯಿ ಎಂದೇ ಕರೆಯಲಾಗುತ್ತದೆ.

5 / 5

Published On - 9:42 am, Sun, 10 April 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ