AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Indian Currency: ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

shivaprasad.hs
|

Updated on:Apr 10, 2022 | 9:47 AM

ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಎಷ್ಟು ಭಾಷೆಗಳಲ್ಲಿ ಮಾಹಿತಿ ಇದೆ? ಅದರಲ್ಲಿ ಏನು ಬರೆದಿದೆ? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

1 / 5
ಭಾರತೀಯ ಕರೆನ್ಸಿಯಲ್ಲಿ ನೋಟಿನ ಮೌಲ್ಯ, ಅದಕ್ಕೆ ಸಂಬಂಧಿಸಿದ ಮಾಹಿತಿಯು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿದೆ. ಇದರಿಂದ ಆಯಾ ರಾಜ್ಯ ಅಥವಾ ಪ್ರದೇಶದ ವ್ಯಕ್ತಿಯು ಕರೆನ್ಸಿಯನ್ನು ಸುಲಭವಾಗಿ ಗುರುತಿಸಬಹುದು.

2 / 5
ಭಾರತದಲ್ಲಿ ಸುಮಾರು 22 ಅಧಿಕೃತ ಭಾಷೆಗಳಿವೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

3 / 5
ವಿವಿಧ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಹಲವು ಭಾಷೆಗಳಲ್ಲಿ ಮಾಹಿತಿ ನೀಡಲಾಗಿದೆ.

4 / 5
ಭಾರತದಲ್ಲಿನ ಕರೆನ್ಸಿಯನ್ನು ರೂಪಾಯಿ ಎಂದು ಕರೆಯಲಾಗುತ್ತದೆ. ಅದೇ ರೀತಿ ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಮಾರಿಷಸ್, ಮಾಲ್ಡೀವ್ಸ್, ಇಂಡೋನೇಷ್ಯಾದಲ್ಲಿಯೂ ಕೂಡ ಕರೆನ್ಸಿಯನ್ನು ರೂಪಾಯಿ ಎಂದೇ ಕರೆಯಲಾಗುತ್ತದೆ.

5 / 5

Published On - 9:42 am, Sun, 10 April 22

Follow us
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?