AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕರೆನ್ಸಿ ನೋಟುಗಳಲ್ಲಿ ಯಾವೆಲ್ಲಾ ಭಾಷೆಗಳಲ್ಲಿ ಮಾಹಿತಿ ನೀಡಿರುತ್ತಾರೆ ಎನ್ನುವುದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ

Indian Currency: ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

shivaprasad.hs
|

Updated on:Apr 10, 2022 | 9:47 AM

Share
ಭಾರತೀಯ ಕರೆನ್ಸಿ ನೋಟುಗಳಲ್ಲಿ ಹಲವು ಭಾಷೆಗಳಲ್ಲಿ ಮಾಹಿತಿಯು ಲಭ್ಯವಿದೆ. ಎಷ್ಟು ಭಾಷೆಗಳಲ್ಲಿ ಮಾಹಿತಿ ಇದೆ? ಅದರಲ್ಲಿ ಏನು ಬರೆದಿದೆ? ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ.

1 / 5
ಭಾರತೀಯ ಕರೆನ್ಸಿಯಲ್ಲಿ ನೋಟಿನ ಮೌಲ್ಯ, ಅದಕ್ಕೆ ಸಂಬಂಧಿಸಿದ ಮಾಹಿತಿಯು ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿದೆ. ಇದರಿಂದ ಆಯಾ ರಾಜ್ಯ ಅಥವಾ ಪ್ರದೇಶದ ವ್ಯಕ್ತಿಯು ಕರೆನ್ಸಿಯನ್ನು ಸುಲಭವಾಗಿ ಗುರುತಿಸಬಹುದು.

2 / 5
ಭಾರತದಲ್ಲಿ ಸುಮಾರು 22 ಅಧಿಕೃತ ಭಾಷೆಗಳಿವೆ. ಕರೆನ್ಸಿಯಲ್ಲಿ 15 ಭಾಷೆಗಳಲ್ಲಿ ಮಾಹಿತಿ ಇರುತ್ತದೆ. ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ.

3 / 5
ವಿವಿಧ ಪ್ರದೇಶಗಳ ಜನರನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಹಲವು ಭಾಷೆಗಳಲ್ಲಿ ಮಾಹಿತಿ ನೀಡಲಾಗಿದೆ.

4 / 5
ಭಾರತದಲ್ಲಿನ ಕರೆನ್ಸಿಯನ್ನು ರೂಪಾಯಿ ಎಂದು ಕರೆಯಲಾಗುತ್ತದೆ. ಅದೇ ರೀತಿ ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಮಾರಿಷಸ್, ಮಾಲ್ಡೀವ್ಸ್, ಇಂಡೋನೇಷ್ಯಾದಲ್ಲಿಯೂ ಕೂಡ ಕರೆನ್ಸಿಯನ್ನು ರೂಪಾಯಿ ಎಂದೇ ಕರೆಯಲಾಗುತ್ತದೆ.

5 / 5

Published On - 9:42 am, Sun, 10 April 22

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ