ವಿಶ್ವದ ಅತ್ಯಂತ ದುಬಾರಿ ಮನೆ ಖರೀದಿಸಿದ ಭಾರತ ಮೂಲದ ಓಸ್ವಾಲ್ ಕುಟುಂಬ; ಸ್ವಿಟ್ಜರ್ಲೆಂಡ್‌ನಲ್ಲಿರುವ ಐಷಾರಾಮಿ ವಿಲ್ಲಾ ಹೀಗಿದೆ ನೋಡಿ

ಸ್ವಿಟ್ಜರ್ಲೆಂಡ್ ಮೂಲದ ಭಾರತೀಯ ಮೂಲದ ಬಿಲಿಯನೇರ್, ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಸ್ವಿಟ್ಜರ್ಲೆಂಡ್‌ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಖರೀದಿಸಿದ್ದು ಇದರ ಬೆಲೆ ರೂ 1,649 ಕೋಟಿ

|

Updated on: Jun 27, 2023 | 9:41 PM

ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಖರೀದಿಸಿದ್ದಾರೆ. ಜಿಂಗಿನ್ಸ್‌ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ

ಭಾರತೀಯ ಮೂಲದ ಬಿಲಿಯನೇರ್ ಪಂಕಜ್ ಓಸ್ವಾಲ್ ಮತ್ತು ಅವರ ಪತ್ನಿ ರಾಧಿಕಾ ಓಸ್ವಾಲ್ ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನಲ್ಲಿ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದನ್ನು ಖರೀದಿಸಿದ್ದಾರೆ. ಜಿಂಗಿನ್ಸ್‌ನ ಸುಂದರವಾದ ಸ್ವಿಸ್ ಗ್ರಾಮದಲ್ಲಿರುವ ವಿಲ್ಲಾ ವರಿ 4.3 ಲಕ್ಷ ಚದರ ಅಡಿಗಳಷ್ಟು ವಿಸ್ತಾರವಾಗಿದೆ

1 / 7
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ್ವಾಲ್‌  ಸ್ವಿಟ್ಜರ್ಲೆಂಡ್‌ನಲ್ಲಿರುವ ಅದ್ದೂರಿ ಆಸ್ತಿಗಾಗಿ $ 200 ಮಿಲಿಯನ್ (ಅಂದಾಜು 1,649 ಕೋಟಿ ರೂ.) ಪಾವತಿಸಿದ್ದಾರೆ. ಇದು ವಿಶ್ವದ ಟಾಪ್ 10 ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಓಸ್ವಾಲ್‌ ಸ್ವಿಟ್ಜರ್ಲೆಂಡ್‌ನಲ್ಲಿರುವ ಅದ್ದೂರಿ ಆಸ್ತಿಗಾಗಿ $ 200 ಮಿಲಿಯನ್ (ಅಂದಾಜು 1,649 ಕೋಟಿ ರೂ.) ಪಾವತಿಸಿದ್ದಾರೆ. ಇದು ವಿಶ್ವದ ಟಾಪ್ 10 ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ.

2 / 7
ಈ ಹಿಂದೆ ಈ ಮನೆ  ಗ್ರೀಕ್ ಶಿಪ್ಪಿಂಗ್ ಉದ್ಯಮಿ ಅರಿಸ್ಟಾಟಲ್ ಒನಾಸಿಸ್ ಅವರ ಮಗಳು ಕ್ರಿಸ್ಟಿನಾ ಒನಾಸಿಸ್ ಒಡೆತನದಲ್ಲಿತ್ತು. ವಿಲ್ಲಾವನ್ನು ಭಾರತೀಯ ಮೂಲದ ಓಸ್ವಾಲ್ ಕುಟುಂಬ ಖರೀದಿಸಿದ ನಂತರ ಮರುವಿನ್ಯಾಸಗೊಳಿಸಲಾಯಿತು.

ಈ ಹಿಂದೆ ಈ ಮನೆ ಗ್ರೀಕ್ ಶಿಪ್ಪಿಂಗ್ ಉದ್ಯಮಿ ಅರಿಸ್ಟಾಟಲ್ ಒನಾಸಿಸ್ ಅವರ ಮಗಳು ಕ್ರಿಸ್ಟಿನಾ ಒನಾಸಿಸ್ ಒಡೆತನದಲ್ಲಿತ್ತು. ವಿಲ್ಲಾವನ್ನು ಭಾರತೀಯ ಮೂಲದ ಓಸ್ವಾಲ್ ಕುಟುಂಬ ಖರೀದಿಸಿದ ನಂತರ ಮರುವಿನ್ಯಾಸಗೊಳಿಸಲಾಯಿತು.

3 / 7
GQ ಮ್ಯಾಗಜಿನ್  ಪ್ರಕಾರ, ಪ್ರಸಿದ್ಧ ಇಂಟೀರಿಯರ್ ಡಿಸೈನರ್ ಜೆಫ್ರಿ ವಿಲ್ಕ್ಸ್ ಅವರು ಆಸ್ತಿಯನ್ನು ನವೀಕರಿಸುವ ಕಾರ್ಯವನ್ನು ನಿರ್ವಹಿಸಿದರು.

GQ ಮ್ಯಾಗಜಿನ್ ಪ್ರಕಾರ, ಪ್ರಸಿದ್ಧ ಇಂಟೀರಿಯರ್ ಡಿಸೈನರ್ ಜೆಫ್ರಿ ವಿಲ್ಕ್ಸ್ ಅವರು ಆಸ್ತಿಯನ್ನು ನವೀಕರಿಸುವ ಕಾರ್ಯವನ್ನು ನಿರ್ವಹಿಸಿದರು.

4 / 7
 2016 ರಲ್ಲಿ ನಿಧನರಾದ ಓಸ್ವಾಲ್ ಆಗ್ರೋ ಮಿಲ್ಸ್ ಮತ್ತು ಓಸ್ವಾಲ್ ಗ್ರೀನ್‌ಟೆಕ್‌ನ ಸಂಸ್ಥಾಪಕ ಕೈಗಾರಿಕೋದ್ಯಮಿ ಅಭಯ್ ಕುಮಾರ್ ಓಸ್ವಾಲ್ ಪುತ್ರ ಪಂಕಜ್ ಓಸ್ವಾಲ್. ಪಂಕಜ್ ಓಸ್ವಾಲ್ ನೇತೃತ್ವದ ಓಸ್ವಾಲ್ ಗ್ರೂಪ್ ಗ್ಲೋಬಲ್, ಪೆಟ್ರೋಕೆಮಿಕಲ್ಸ್, ರಿಯಲ್ ಎಸ್ಟೇಟ್, ರಸಗೊಬ್ಬರ ಮತ್ತು ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿದೆ

2016 ರಲ್ಲಿ ನಿಧನರಾದ ಓಸ್ವಾಲ್ ಆಗ್ರೋ ಮಿಲ್ಸ್ ಮತ್ತು ಓಸ್ವಾಲ್ ಗ್ರೀನ್‌ಟೆಕ್‌ನ ಸಂಸ್ಥಾಪಕ ಕೈಗಾರಿಕೋದ್ಯಮಿ ಅಭಯ್ ಕುಮಾರ್ ಓಸ್ವಾಲ್ ಪುತ್ರ ಪಂಕಜ್ ಓಸ್ವಾಲ್. ಪಂಕಜ್ ಓಸ್ವಾಲ್ ನೇತೃತ್ವದ ಓಸ್ವಾಲ್ ಗ್ರೂಪ್ ಗ್ಲೋಬಲ್, ಪೆಟ್ರೋಕೆಮಿಕಲ್ಸ್, ರಿಯಲ್ ಎಸ್ಟೇಟ್, ರಸಗೊಬ್ಬರ ಮತ್ತು ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿದೆ

5 / 7
ಭಾರತದಲ್ಲಿ ಬೆಳೆದ ಪಂಕಜ್ ಓಸ್ವಾಲ್, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಲಿತಿದ್ದಾರೆ. ರಾಧಿಕಾ ಓಸ್ವಾಲ್ ವಿವಾಹವಾದ ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಭಾರತದಲ್ಲಿ ಬೆಳೆದ ಪಂಕಜ್ ಓಸ್ವಾಲ್, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಲಿತಿದ್ದಾರೆ. ರಾಧಿಕಾ ಓಸ್ವಾಲ್ ವಿವಾಹವಾದ ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

6 / 7
ಪಂಕಜ್ ಮತ್ತು ರಾಧಿಕಾ ಓಸ್ವಾಲ್ ಅವರ ಇಬ್ಬರು ಪುತ್ರಿಯರಾದ ವಸುಂಧರಾ ಓಸ್ವಾಲ್ PRO ಇಂಡಸ್ಟ್ರೀಸ್ PTE LTD ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮತ್ತು ಆಕ್ಸಿಸ್ ಮಿನರಲ್ಸ್‌ನಲ್ಲಿ ಡೈರೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರಿದಿ ಓಸ್ವಾಲ್ ಲಂಡನ್‌ನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ.

ಪಂಕಜ್ ಮತ್ತು ರಾಧಿಕಾ ಓಸ್ವಾಲ್ ಅವರ ಇಬ್ಬರು ಪುತ್ರಿಯರಾದ ವಸುಂಧರಾ ಓಸ್ವಾಲ್ PRO ಇಂಡಸ್ಟ್ರೀಸ್ PTE LTD ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮತ್ತು ಆಕ್ಸಿಸ್ ಮಿನರಲ್ಸ್‌ನಲ್ಲಿ ಡೈರೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರಿದಿ ಓಸ್ವಾಲ್ ಲಂಡನ್‌ನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ.

7 / 7
Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು