AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

ಭಾರತೀಯ ರೈಲ್ವೆ ಆರಾಮದಾಯಕ ಹಾಗೂ ಬಜೆಟ್‌ ಫ್ರೆಂಡ್ಲಿ ಪ್ರಯಾಣಕ್ಕೆ ಹೆಸರುವಾಸಿಯಾಗಿದೆ. ಹೆಚ್ಚಿನವರು ಆರಾಮದಾಯಕ ಪ್ರಯಾಣಕ್ಕಾಗಿ ರೈಲ್ವೆಯನ್ನೇ ಅವಲಂಬಿಸಿದ್ದಾರೆ. ಅದರಲ್ಲಿಯೂ ದೊಡ್ಡ ದೊಡ್ಡ ನಗರಗಳಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ಅಗ್ಗದ ಸಾರಿಗೆ ರೈಲ್ವೆ ಮೂಲಕವೇ ನಡೆಸುತ್ತಾರೆ. ಆದರೆ ಭಾರತದಲ್ಲಿನ ಕೊನೆಯ ರೈಲ್ವೆ ನಿಲ್ದಾಣದ ಬಗ್ಗೆ ಕೇಳಿದ್ದೀರಾ? ಈ ಕುರಿತಾದ ಮಾಹಿತಿ ಇಲ್ಲಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 17, 2025 | 10:17 AM

Share
ದೆಹಲಿಯಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜನರು ತಮ್ಮ ದಿನನಿತ್ಯದ ಕೆಲಸಗಳಿಗೆ ತೆರಳಲು ರೈಲನ್ನೇ ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ ಭಾರತದಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ಈ ರೈಲ್ಲನ್ನೇ ಅವಲಂಬಿಸಿಕೊಂಡವರೇ ಸಂಖ್ಯೆ ಹೆಚ್ಚು ಎನ್ನಬಹುದು. ಹೀಗಾಗಿ ಈ ಭಾರತೀಯ ರೈಲ್ವೆ ವಿಶ್ವದಲ್ಲೇ ಅತೀ ದೊಡ್ಡ ರೈಲು ಜಾಲವಾಗಿದ್ದು, ಎಂಟು ಸಾವಿರಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಹೊಂದಿದೆ ಎಂದರೆ ಅಚ್ಚರಿಯೆನಿಸಬಹುದು.

ದೆಹಲಿಯಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜನರು ತಮ್ಮ ದಿನನಿತ್ಯದ ಕೆಲಸಗಳಿಗೆ ತೆರಳಲು ರೈಲನ್ನೇ ಅವಲಂಬಿಸಿಕೊಂಡಿದ್ದಾರೆ. ಹೀಗಾಗಿ ಭಾರತದಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ಈ ರೈಲ್ಲನ್ನೇ ಅವಲಂಬಿಸಿಕೊಂಡವರೇ ಸಂಖ್ಯೆ ಹೆಚ್ಚು ಎನ್ನಬಹುದು. ಹೀಗಾಗಿ ಈ ಭಾರತೀಯ ರೈಲ್ವೆ ವಿಶ್ವದಲ್ಲೇ ಅತೀ ದೊಡ್ಡ ರೈಲು ಜಾಲವಾಗಿದ್ದು, ಎಂಟು ಸಾವಿರಕ್ಕೂ ಅಧಿಕ ರೈಲ್ವೆ ನಿಲ್ದಾಣಗಳನ್ನು ಹೊಂದಿದೆ ಎಂದರೆ ಅಚ್ಚರಿಯೆನಿಸಬಹುದು.

1 / 5
ಭಾರತದಲ್ಲಿ ಕೆಲವು ರೈಲ್ವೆ ನಿಲ್ದಾಣಗಳು ತನ್ನ ವಿಶೇಷತೆಗಳಿಂದಲೇ ಹೆಸರು ವಾಸಿಯಾಗಿದೆ. ಅದಲ್ಲದೇ ರೈಲ್ವೆ ನಿಲ್ದಾಣದ ಹೆಸರುಗಳು ಹಲವಾರು ಕಥೆಗಳನ್ನು ಹೊಂದಿದೆ. ಇನ್ನು ವಿಶೇಷ ಎನ್ನುವಂತೆ ಭಾರತದ ಕೊನೆಯ ರೈಲ್ವೆ ನಿಲ್ದಾಣವೊಂದಿದೆ. ಆ ನಿಲ್ದಾಣವು ತನ್ನ ವಿಶೇಷತೆಗಳಿಂದ ಜನಪ್ರಿಯವಾಗಿದೆ.

ಭಾರತದಲ್ಲಿ ಕೆಲವು ರೈಲ್ವೆ ನಿಲ್ದಾಣಗಳು ತನ್ನ ವಿಶೇಷತೆಗಳಿಂದಲೇ ಹೆಸರು ವಾಸಿಯಾಗಿದೆ. ಅದಲ್ಲದೇ ರೈಲ್ವೆ ನಿಲ್ದಾಣದ ಹೆಸರುಗಳು ಹಲವಾರು ಕಥೆಗಳನ್ನು ಹೊಂದಿದೆ. ಇನ್ನು ವಿಶೇಷ ಎನ್ನುವಂತೆ ಭಾರತದ ಕೊನೆಯ ರೈಲ್ವೆ ನಿಲ್ದಾಣವೊಂದಿದೆ. ಆ ನಿಲ್ದಾಣವು ತನ್ನ ವಿಶೇಷತೆಗಳಿಂದ ಜನಪ್ರಿಯವಾಗಿದೆ.

2 / 5
ಭಾರತದ ಕೊನೆಯ ರೈಲ್ವೆ ನಿಲ್ದಾಣದ ಹೆಸರು ಸಿಂಗಾಬಾದ್ ರೈಲ್ವೆ ನಿಲ್ದಾಣ. ಅಂದಹಾಗೆ, ಈ ನಿಲ್ದಾಣದ ಮತ್ತೊಂದು ವಿಶೇಷತೆಯೆಂದರೆ ಮಹಾತ್ಮಗಾಂಧಿ ಹಾಗೂ ಸುಭಾಸ್ ಚಂದ್ರ ಬೋಸ್ ಈ ಇಬ್ಬರೂ ಕೂಡ ಈ ರೈಲ್ವೆ ನಿಲ್ದಾಣದ ಮೂಲಕವೇ ಪ್ರಯಾಣಿಸುತ್ತಿದ್ದರಂತೆ. ಈ ಸಿಂಗಾಬಾದ್ ರೈಲು ನಿಲ್ದಾಣವು ಬಾಂಗ್ಲಾದೇಶದ ಗಡಿಯಲ್ಲಿದೆ.

ಭಾರತದ ಕೊನೆಯ ರೈಲ್ವೆ ನಿಲ್ದಾಣದ ಹೆಸರು ಸಿಂಗಾಬಾದ್ ರೈಲ್ವೆ ನಿಲ್ದಾಣ. ಅಂದಹಾಗೆ, ಈ ನಿಲ್ದಾಣದ ಮತ್ತೊಂದು ವಿಶೇಷತೆಯೆಂದರೆ ಮಹಾತ್ಮಗಾಂಧಿ ಹಾಗೂ ಸುಭಾಸ್ ಚಂದ್ರ ಬೋಸ್ ಈ ಇಬ್ಬರೂ ಕೂಡ ಈ ರೈಲ್ವೆ ನಿಲ್ದಾಣದ ಮೂಲಕವೇ ಪ್ರಯಾಣಿಸುತ್ತಿದ್ದರಂತೆ. ಈ ಸಿಂಗಾಬಾದ್ ರೈಲು ನಿಲ್ದಾಣವು ಬಾಂಗ್ಲಾದೇಶದ ಗಡಿಯಲ್ಲಿದೆ.

3 / 5
ಹೌದು, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಹಬೀಬ್‌ಪುರ ಪ್ರದೇಶದಲ್ಲಿರುವ ಈ ನಿಲ್ದಾಣವು ಭಾರತದ ಕೊನೆಯ ರೈಲ್ವೆ ನಿಲ್ದಾಣವೆಂದೇ ಜನಪ್ರಿಯತೆ ಗಳಿಸಿಕೊಂಡಿದೆ. ಈ ರೈಲು ನಿಲ್ದಾಣವು ಬ್ರಿಟಿಷರ ಕಾಲದಲ್ಲಿ ಸ್ಥಾಪನೆ ಮಾಡಲಾಗಿತ್ತು. ಆ ವೇಳೆಯಲ್ಲಿ ಕೋಲ್ಕತ್ತಾ ಹಾಗೂ ಬಾಂಗ್ಲಾದೇಶದ ರಾಜಧಾನಿ ಢಾಕಾ ನಡುವಿನ ಸರಕು ಸಾರಿಗೆ ಮಾರ್ಗವಾಗಿ ಬಳಸಲಾಗುತ್ತಿತ್ತು.

ಹೌದು, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಹಬೀಬ್‌ಪುರ ಪ್ರದೇಶದಲ್ಲಿರುವ ಈ ನಿಲ್ದಾಣವು ಭಾರತದ ಕೊನೆಯ ರೈಲ್ವೆ ನಿಲ್ದಾಣವೆಂದೇ ಜನಪ್ರಿಯತೆ ಗಳಿಸಿಕೊಂಡಿದೆ. ಈ ರೈಲು ನಿಲ್ದಾಣವು ಬ್ರಿಟಿಷರ ಕಾಲದಲ್ಲಿ ಸ್ಥಾಪನೆ ಮಾಡಲಾಗಿತ್ತು. ಆ ವೇಳೆಯಲ್ಲಿ ಕೋಲ್ಕತ್ತಾ ಹಾಗೂ ಬಾಂಗ್ಲಾದೇಶದ ರಾಜಧಾನಿ ಢಾಕಾ ನಡುವಿನ ಸರಕು ಸಾರಿಗೆ ಮಾರ್ಗವಾಗಿ ಬಳಸಲಾಗುತ್ತಿತ್ತು.

4 / 5
ಬ್ರಿಟಿಷರ ಕಾಲದಲ್ಲಿ ಈ ಪ್ರದೇಶವು ಜನದಟ್ಟಣೆಯಿಂದ ಕೂಡಿದ್ದರು ಕೂಡ ಇದೀಗ ನಿರ್ಜನ ಪ್ರದೇಶವಾಗಿದೆ. ಹೀಗಾಗಿ ಪ್ರಯಾಣಿಕರಿಲ್ಲದ ನಿಲ್ದಾಣವಾಗಿ ಇತಿಹಾಸದಲ್ಲಿ ಸ್ಥಾನ ಪಡೆದುಕೊಂಡಿದೆ. ಇಲ್ಲಿ ಸರಕು ಸಾಗಾಣಿಕೆ ರೈಲುಗಳು ಮಾತ್ರ ಓಡಾಡುತ್ತವೆ. ಸದ್ಯಕ್ಕೆ ಈ ರೈಲು ನಿಲ್ದಾಣವನ್ನು ವ್ಯಾಪಾರಕ್ಕಾಗಿ ಮಾತ್ರ ಬಳಸಲಾಗುತ್ತಿದೆ.

ಬ್ರಿಟಿಷರ ಕಾಲದಲ್ಲಿ ಈ ಪ್ರದೇಶವು ಜನದಟ್ಟಣೆಯಿಂದ ಕೂಡಿದ್ದರು ಕೂಡ ಇದೀಗ ನಿರ್ಜನ ಪ್ರದೇಶವಾಗಿದೆ. ಹೀಗಾಗಿ ಪ್ರಯಾಣಿಕರಿಲ್ಲದ ನಿಲ್ದಾಣವಾಗಿ ಇತಿಹಾಸದಲ್ಲಿ ಸ್ಥಾನ ಪಡೆದುಕೊಂಡಿದೆ. ಇಲ್ಲಿ ಸರಕು ಸಾಗಾಣಿಕೆ ರೈಲುಗಳು ಮಾತ್ರ ಓಡಾಡುತ್ತವೆ. ಸದ್ಯಕ್ಕೆ ಈ ರೈಲು ನಿಲ್ದಾಣವನ್ನು ವ್ಯಾಪಾರಕ್ಕಾಗಿ ಮಾತ್ರ ಬಳಸಲಾಗುತ್ತಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!