AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti: ಅಮೆರಿಕಾದ ಕೆಂಟುಕಿಯ ಹಿಂದೂ ದೇವಾಲಯದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

ಅಮೆರಿಕಾದ ಕೆಂಟುಕಿಯ ಹಿಂದೂ ದೇವಾಲಯದಲ್ಲಿ ಅಮೆರಿಕಾ ಕನ್ನಡ ಅಭಿಮಾನಿ‌ ಬಳಗದಿಂದ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ.

TV9 Web
| Edited By: |

Updated on:Feb 02, 2023 | 7:46 AM

Share
ಅಮೆರಿಕಾದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ ಮಾಡಲಾಗಿದೆ. ಅಮೆರಿಕಾದ ಕೆಂಟುಕಿಯ ಹಿಂದೂ ದೇವಾಲಯದಲ್ಲಿ ಅಮೆರಿಕಾ ಕನ್ನಡ ಅಭಿಮಾನಿ‌ ಬಳಗದಿಂದ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ.

ಅಮೆರಿಕಾದಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ ಮಾಡಲಾಗಿದೆ. ಅಮೆರಿಕಾದ ಕೆಂಟುಕಿಯ ಹಿಂದೂ ದೇವಾಲಯದಲ್ಲಿ ಅಮೆರಿಕಾ ಕನ್ನಡ ಅಭಿಮಾನಿ‌ ಬಳಗದಿಂದ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ.

1 / 5
ಅನಿವಾಸಿ ಕನ್ನಡಿಗರು ವರ್ಷದ ಮೊದಲ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಹಬ್ಬದ ಸಂಭ್ರಮ ಹೆಚ್ಚಿಸುವ, ಭಾರತೀಯ ಉಡುಗೆ ತೊಡುಗೆ ತೊಟ್ಟು ಸಂತೋಷ ಸಡಗರದಿಂದ ಹಬ್ಬ ಮಾಡಿದ್ದಾರೆ.

ಅನಿವಾಸಿ ಕನ್ನಡಿಗರು ವರ್ಷದ ಮೊದಲ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಹಬ್ಬದ ಸಂಭ್ರಮ ಹೆಚ್ಚಿಸುವ, ಭಾರತೀಯ ಉಡುಗೆ ತೊಡುಗೆ ತೊಟ್ಟು ಸಂತೋಷ ಸಡಗರದಿಂದ ಹಬ್ಬ ಮಾಡಿದ್ದಾರೆ.

2 / 5
ಸಂಕ್ರಾಂತಿ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು, ಯುವತಿಯರು, ಹಿರಿಯರು ಭಾಗಿಯಾಗಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಸಂಕ್ರಾಂತಿ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು, ಯುವತಿಯರು, ಹಿರಿಯರು ಭಾಗಿಯಾಗಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

3 / 5
ಸರ್ವಜ್ಞನ ತ್ರಿಪದಿಗಳ ಅರ್ಥವನ್ನು ಮಕ್ಕಳಿಗೆ ತಿಳಿಸಿ ಅರ್ಥಪೂರ್ಣ ಸಂಕ್ರಾಂತಿ ಹಬ್ಬ ಆಚರಿಸಲಾಗಿದೆ. ವಿವಿಧ ಆಟಗಳನ್ನು ಆಡಿ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರು ಸಂಭ್ರಮಿಸಿದ್ದಾರೆ.

ಸರ್ವಜ್ಞನ ತ್ರಿಪದಿಗಳ ಅರ್ಥವನ್ನು ಮಕ್ಕಳಿಗೆ ತಿಳಿಸಿ ಅರ್ಥಪೂರ್ಣ ಸಂಕ್ರಾಂತಿ ಹಬ್ಬ ಆಚರಿಸಲಾಗಿದೆ. ವಿವಿಧ ಆಟಗಳನ್ನು ಆಡಿ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರು ಸಂಭ್ರಮಿಸಿದ್ದಾರೆ.

4 / 5
ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯೊಂದಿಗೆ ಸೂರ್ಯನು ತನ್ನ ಉತ್ತರಾಯಣ ಸಂಚಾರವನ್ನು ಪ್ರಾರಂಭಿಸುತ್ತಾನೆ.

ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯೊಂದಿಗೆ ಸೂರ್ಯನು ತನ್ನ ಉತ್ತರಾಯಣ ಸಂಚಾರವನ್ನು ಪ್ರಾರಂಭಿಸುತ್ತಾನೆ.

5 / 5

Published On - 7:46 am, Thu, 2 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ