AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಬಿಕ್ಕಟಿನ ನಡುವೆ ಭಾರತವು 73ನೇ ಗಣರಾಜ್ಯೋತ್ಸವ ಆಚರಣೆ; ಇಲ್ಲಿವೆ ಫೋಟೋಗಳು

ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ ಭಾರತವು 73ನೇ ಗಣರಾಜೋತ್ಸವ ಆಚರಿಸಿಕೊಳ್ಳುತ್ತಿದೆ. ಕೋವಿಡ್ ಮಧ್ಯೆ ಇದು ಸತತ ಎರಡನೇ ವರ್ಷ ಗಣರಾಜ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು.

TV9 Web
| Edited By: |

Updated on:Jan 26, 2022 | 11:37 AM

Share
ಭಾರತವು ಇಂದು 73 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಮಿಲಿಟರಿ ಶೌರ್ಯ, ಸಂಸ್ಕೃತಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಆವಿಷ್ಕಾರಗಳನ್ನು ಪ್ರದರ್ಶಿಸುವ ದೆಹಲಿಯ ರಾಜಪಥ್‌ನಲ್ಲಿ ಐಕಾನಿಕ್ ಪರೇಡ್ ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಯಿತು. ಕೋವಿಡ್ -19 ಸಾಂಕ್ರಾಮಿಕದ ನಡುವೆ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಇದು ಸತತ ಎರಡನೇ ವರ್ಷವಾಗಿದೆ.

ಭಾರತವು ಇಂದು 73 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಮಿಲಿಟರಿ ಶೌರ್ಯ, ಸಂಸ್ಕೃತಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಆವಿಷ್ಕಾರಗಳನ್ನು ಪ್ರದರ್ಶಿಸುವ ದೆಹಲಿಯ ರಾಜಪಥ್‌ನಲ್ಲಿ ಐಕಾನಿಕ್ ಪರೇಡ್ ಬೆಳಿಗ್ಗೆ 10.30 ಕ್ಕೆ ಪ್ರಾರಂಭವಾಯಿತು. ಕೋವಿಡ್ -19 ಸಾಂಕ್ರಾಮಿಕದ ನಡುವೆ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವುದು ಇದು ಸತತ ಎರಡನೇ ವರ್ಷವಾಗಿದೆ.

1 / 8
ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವುದರೊಂದಿಗೆ ದೆಹಲಿಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಯಿತು. ಅಲ್ಲಿ ಅವರು ತಮ್ಮ ಪ್ರಾಣವನ್ನು ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೌರವ ವಂದನೆ ಸ್ವೀಕರಿಸುವುದರೊಂದಿಗೆ ರಾಜಪಥದಲ್ಲಿ ಪರೇಡ್ ಆರಂಭವಾಗಿದೆ. ಕೋವಿಡ್ -19 ರ ದೃಷ್ಟಿಯಿಂದ, ಒಟ್ಟು 21 ಟೇಬಲ್‌ಆಕ್ಸ್‌ಗಳಲ್ಲಿ 12 ಅನ್ನು ಮಾತ್ರ ಪ್ರದರ್ಶಿಸಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವುದರೊಂದಿಗೆ ದೆಹಲಿಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಯಿತು. ಅಲ್ಲಿ ಅವರು ತಮ್ಮ ಪ್ರಾಣವನ್ನು ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೌರವ ವಂದನೆ ಸ್ವೀಕರಿಸುವುದರೊಂದಿಗೆ ರಾಜಪಥದಲ್ಲಿ ಪರೇಡ್ ಆರಂಭವಾಗಿದೆ. ಕೋವಿಡ್ -19 ರ ದೃಷ್ಟಿಯಿಂದ, ಒಟ್ಟು 21 ಟೇಬಲ್‌ಆಕ್ಸ್‌ಗಳಲ್ಲಿ 12 ಅನ್ನು ಮಾತ್ರ ಪ್ರದರ್ಶಿಸಲಾಗುತ್ತದೆ.

2 / 8
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಿಂದ ನಿರ್ಗಮಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಿಂದ ನಿರ್ಗಮಿಸಿದರು.

3 / 8
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜಪಥಕ್ಕೆ ಆಗಮಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜಪಥಕ್ಕೆ ಆಗಮಿಸಿದರು.

4 / 8
ಲೆಫ್ಟಿನೆಂಟ್ ಜನರಲ್ ವಿಜಯ್ ಕುಮಾರ್ ಮಿಶ್ರಾ ಅವರು ನವದೆಹಲಿಯ ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವ ಪರೇಡ್ ಅನ್ನು ಮುನ್ನಡೆಸಿದರು.

ಲೆಫ್ಟಿನೆಂಟ್ ಜನರಲ್ ವಿಜಯ್ ಕುಮಾರ್ ಮಿಶ್ರಾ ಅವರು ನವದೆಹಲಿಯ ರಾಜ್‌ಪಥ್‌ನಲ್ಲಿ ಗಣರಾಜ್ಯೋತ್ಸವ ಪರೇಡ್ ಅನ್ನು ಮುನ್ನಡೆಸಿದರು.

5 / 8
ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಬಾಬು ರಾಮ್ ಅವರು ಅಶೋಕ ಚಕ್ರವನ್ನು ಮರಣೋತ್ತರವಾಗಿ ಪ್ರದಾನ ಮಾಡಿಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಅವರ ಪತ್ನಿ ರೀನಾ ರಾಣಿ ಮತ್ತು ಪುತ್ರ ಮಾಣಿಕ್ ಪ್ರಶಸ್ತಿ ಸ್ವೀಕರಿಸಿದರು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಬಾಬು ರಾಮ್ ಅವರು ಅಶೋಕ ಚಕ್ರವನ್ನು ಮರಣೋತ್ತರವಾಗಿ ಪ್ರದಾನ ಮಾಡಿಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಅವರ ಪತ್ನಿ ರೀನಾ ರಾಣಿ ಮತ್ತು ಪುತ್ರ ಮಾಣಿಕ್ ಪ್ರಶಸ್ತಿ ಸ್ವೀಕರಿಸಿದರು.

6 / 8
ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನಿ ಸೇನೆಯು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿತಿಂಡಿಗಳನ್ನು ಹಂಚಿಕೊಳ್ಳುವ ಮೂಲಕ ಪರಸ್ಪರ ಶುಭಾಶಯ ಕೋರಿದರು.

ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನಿ ಸೇನೆಯು ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿತಿಂಡಿಗಳನ್ನು ಹಂಚಿಕೊಳ್ಳುವ ಮೂಲಕ ಪರಸ್ಪರ ಶುಭಾಶಯ ಕೋರಿದರು.

7 / 8
871 ಫೀಲ್ಡ್ ರೆಜಿಮೆಂಟ್‌ನ ಸೆರಿಮೋನಿಯಲ್ ಬ್ಯಾಟರಿಯಿಂದ21-ಗನ್ ಸೆಲ್ಯೂಟ್ ಪ್ರದರ್ಶಿಸಲಾಯಿತು.

871 ಫೀಲ್ಡ್ ರೆಜಿಮೆಂಟ್‌ನ ಸೆರಿಮೋನಿಯಲ್ ಬ್ಯಾಟರಿಯಿಂದ21-ಗನ್ ಸೆಲ್ಯೂಟ್ ಪ್ರದರ್ಶಿಸಲಾಯಿತು.

8 / 8

Published On - 11:28 am, Wed, 26 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ