ಕರ್ನಾಟಕದ ಅರಣ್ಯ ಸಂರಕ್ಷಣೆಗೆ ಶ್ವಾನ ಬಲ: ನಾಯಿಗಳಿಗೆ ಶುರುವಾಯ್ತು ತರಬೇತಿ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೇಶದ ಮೊದಲ ಟ್ರ್ಯಾಕರ್ ನಾಯಿ ತರಬೇತಿ ಕೇಂದ್ರ ಆರಂಭವಾಗಿದೆ. ಕಳ್ಳಬೇಟೆ, ಮರಗಳ್ಳತನ ಮುಂತಾದ ಅರಣ್ಯ ಅಪರಾಧಗಳನ್ನು ತಡೆಯಲು 10 ಬೆಲ್ಜಿಯಂ ಮಾಲಿನಾಯ್ಸ್ ತಳಿಯ ನಾಯಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ನಾಯಿಗಳು ಅಪರಾಧಗಳನ್ನು ಪತ್ತೆಹಚ್ಚಲು ಹೆಚ್ಚು ಸಹಾಯಕವಾಗಲಿವೆ ಮತ್ತು 10 ತಿಂಗಳ ತರಬೇತಿ ಬಳಿಕ ರಾಜ್ಯದ ವಿವಿಧ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲಿವೆ.

1 / 6

2 / 6

3 / 6

4 / 6

5 / 6

6 / 6
Follow Us



