Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್​ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು

TV9 Web
| Updated By: sandhya thejappa

Updated on:May 02, 2022 | 1:07 PM

ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಮಂಗಳೂರು-ಹುಬ್ಬಳ್ಳಿ ನಡುವೆ ನಿನ್ನೆ (ಮೇ 1) ಸಂಜೆಯಿಂದ ವಿಮಾನ ಸಂಚಾರ ಆರಂಭವಾಗಿದೆ. ಹುಬ್ಬಳ್ಳಿಯಲ್ಲಿ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ನಡೆದ ಬಳಿಕ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಭಾನುವಾರ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

1 / 5
ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

ಮಂಗಳೂರು-ಹುಬ್ಬಳ್ಳಿ ಮಧ್ಯೆ ಸೋಮವಾರ, ಬುಧವಾರ, ಶುಕ್ರವಾರ, ರವಿವಾರ ಸಹಿತ ವಾರದಲ್ಲಿ 4 ದಿನ ಇಂಡಿಗೋ ವಿಮಾನವು ಸಂಚಾರ ನಡೆಸಲಿದೆ.

2 / 5
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನವು ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.

3 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಮಂಗಳೂರಿನಿಂದ ಸಂಜೆ 6.35 ಕ್ಕೆ ಟೇಕಾಫ್ ಆಗಲಿರುವ ವಿಮಾನವು ರಾತ್ರಿ 7.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಭಾನುವಾರ ಮೊದಲ ವಿಮಾನ ಲ್ಯಾಂಡ್ ಆಗಿ ಪಾರ್ಕಿಂಗ್ ಜಾಗಕ್ಕೆ ಬರುತ್ತಿದ್ದಂತೆ ವಾಟರ್ ಸೆಲ್ಯೂಟ್ ಸ್ವಾಗತ ನೀಡಲಾಯಿತು.

4 / 5
ಪ್ರಯಾಣಿಕರಿಗೆ ಸಿಹಿ ಸುದ್ದಿ; ಮಂಗಳೂರು-ಹುಬ್ಬಳ್ಳಿ ಮಧ್ಯೆ ಇಂಡಿಗೋ ವಿಮಾನ ಸಂಚಾರ ಆರಂಭ

ಟರ್ಮಿನಲ್ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗಣ್ಯರು ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿರನ್ನು ಹೂ ಹಾಗೂ ಕೇಕ್ ನೀಡಿ ಸ್ವಾಗತಿಸಲಾಯಿತು. ಅಲ್ಲದೆ ಮಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಸಿದ್ಧರಾಗಿದ್ದ 36 ಮಂದಿ ಪ್ರಯಾಣಿಕರನ್ನು ಬೀಳ್ಕೊಟ್ಟು ಶುಭ ಹಾರೈಸಲಾಯಿತು.

5 / 5

Published On - 1:07 pm, Mon, 2 May 22

Follow us
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ